ಮೀ ಟೂ ವಿರುದ್ಧ BJP ಶಾಸಕಿ ವಿವಾದ: ಹೆಣ್ಣಿನ ಖ್ಯಾತಿ, ಹಣದಾಸೆಯೇ ಮೂಲ


Team Udayavani, Oct 15, 2018, 11:52 AM IST

me-too-poster-700.jpg

ಹೊಸದಿಲ್ಲಿ : ಮಧ್ಯ ಪ್ರದೇಶದ ಮತ್ತೋರ್ವ ಬಿಜೆಪಿ ಶಾಸಕಿ  “ಮೀ ಟೂ” ಲೈಂಗಿಕ ಹಗರಣ ಆಂದೋಲನದ ವಿಷಯದಲ್ಲಿ ಮಹಿಳೆಯರ ವಿರುದ್ಧವೇ ನೀಡಿರುವ ಹೇಳಿಕೆ ಹೊಸ ವಿವಾದವನ್ನು ಸೃಷ್ಟಿಸಿದೆ. 

“ಕೆಲವು ಮಹಿಳೆಯರು ವೈಯಕ್ತಿಕ ಲಾಭ ಮತ್ತು ಉನ್ನತಿಯ ಆಸೆಗಾಗಿ ತಮ್ಮ ಮೌಲ್ಯ ಮತ್ತು ಸಿದ್ಧಾಂತಗಳ ಜತೆಗೆ ರಾಜಿ ಮಾಡಿಕೊಳ್ಳುತ್ತಾರೆ” ಎಂದು ಇಂದೋರ್‌ ಬಿಜೆಪಿ ಶಾಸಕಿ ಉಷಾ ಠಾಕೂರ್‌ ಹೇಳಿರುವುದು ಮಹಿಳೆಯರನ್ನು ಕೆರಳಿಸಿದೆ. 

“ವೈಯಕ್ತಿಕ ಲಾಭ ಮತ್ತು ಉನ್ನತಿಯ ಆಸೆಗಾಗಿ ಮಹಿಳೆಯರು ತಮ್ಮ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಳ್ಳುವುದರಿಂದಲೇ ಅಂತಿಮವಾಗಿ ಅವರು ತೊಂದರೆಗೆ ಗುರಿಯಾಗುತ್ತಾರೆ. ಮೀ ಟೂ ಆಂದೋಲನವನ್ನು ತಪ್ಪಾಗಿ ಬಳಸಲಾಗುತ್ತಿದೆ’ ಎಂದವರು ಹೇಳಿದ್ದಾರೆ. 

ಈ ಹಿಂದೆ ಮುಸ್ಲಿಂ ಪುರುಷರು ನವರಾತ್ರಿ ಸಂದರ್ಭದ ಗಾರ್ಭಾ ನೃತ್ಯ ಕೂಟದಲ್ಲಿ ಭಾಗವಹಿಸಕೂಡದು’ ಎಂದು ಹೇಳುವ ಮೂಲಕ ಉಷಾ ಠಾಕೂರ್‌ ವಿವಾದ ಸೃಷ್ಟಿಸಿದ್ದಾರೆ. “ಮುಸ್ಲಿಂ ಯುವಕರು ನವರಾತ್ರಿ ಉತ್ಸವದ ಸಂದರ್ಭದಲ್ಲಿ ಗಾರ್ಭಾ ನೃತ್ಯಕೂಟದಲ್ಲಿ ಭಾಗವಹಿಸುವ ಹಿಂದೂ ಮಹಿಳೆಯರಿಗೆ ನಿಕಟರಾಗಿ ಬಳಿಕ ಪ್ರೀತಿ – ಪ್ರೇಮದ ನಾಟಕವಾಡಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರಿಸುತ್ತಾರೆ’ ಎಂದು ಉಷಾ ಠಾಕೂರ್‌ ಹೇಳಿದ್ದರು. ಮಾತ್ರವಲ್ಲದೆ ಗಾರ್ಭಾ ನೃತ್ಯ ಕೂಟದಲ್ಲಿ ಭಾಗವಹಿಸುವ ಮಹಿಳೆಯರು ಸಭ್ಯತೆಯ ಉಡುಗೆ ತೊಡುಗೆ ಧರಿಸುವುದನ್ನು ಕಡ್ಡಾಯ ಮಾಡುವಂತೆಯೂ ಆಕೆ ತಾಕೀತು ಮಾಡಿದ್ದರು. 

ಈದ್‌ ಅಲ್‌ ಅಧಾ ಸಂದರ್ಭದಲ್ಲಿ ಮುಸ್ಲಿಮರು ಪ್ರಾಣಿ ಬಲಿ ನೀಡುವ ಬದಲು ತಮ್ಮ ಪುತ್ರರನ್ನೇ ಬಲಿ ಕೊಡಲಿ ಎಂಬ ಹೇಳಿಕೆಯನ್ನು ಉಷಾ ಠಾಕೂರ್‌ ಕಳೆದ ತಿಂಗಳಲ್ಲೇ ನೀಡುವ ಮೂಲಕ ಜೇನುಗೂಡಿಗೆ ಕೈಹಾಕಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.