ಎನ್‌ಐಎ ತನಿಖೆ ವೇಳೆ ಬಹಿರಂಗ


Team Udayavani, Oct 16, 2018, 6:00 AM IST

z-22.jpg

ನವದೆಹಲಿ: ಭಯೋತ್ಪಾದಕ ಹಫೀಜ್‌ ಸಯೀದ್‌ನ ಲಷ್ಕರ್‌-ಎ-ತೊಯ್ಬಾ ಸಂಘಟನೆ ಭಾರತದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವುದು ಮಾತ್ರವಲ್ಲ ಮಸೀದಿ ನಿರ್ಮಾಣಕ್ಕೂ ಹಣಕಾಸಿನ ನೆರವು ನೀಡಿದ ವಿಚಾರ ಬಹಿರಂಗವಾಗಿದೆ. ಹರ್ಯಾಣದ ಉತ್ತಾವರ್‌ ಗ್ರಾಮದಲ್ಲಿ ನಿರ್ಮಿಸಲಾಗಿರುವ ಮಸೀದಿಯನ್ನು ಲಷ್ಕರ್‌-ಎ-ತೊಯ್ಬಾ ನೀಡಿದ ಹಣಕಾಸಿನ ನೆರವಿನಿಂದ ನಿರ್ಮಿಸಲಾಗಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ತನಿಖೆಯಲ್ಲಿ ಬಯಲಾಗಿದೆ. 

ಹರ್ಯಾಣದ ಪಲ್ವಾಲ್‌ ಜಿಲ್ಲೆಯಲ್ಲಿರುವ ಉತ್ತಾವರ್‌ ಗಾಮದಲ್ಲಿ ನಿರ್ಮಿಸಲಾಗಿರುವ ಖುಲಾಫಾ- ಎ-ರಶಿದೀನ್‌ ಎಂಬ ಹೆಸರಿನ ಮಸೀದಿಯಲ್ಲಿ ಎನ್‌ಐಎ ಶೋಧ ಕಾರ್ಯ ನಡೆಸಿತ್ತು. ಅದಕ್ಕಿಂತ ಮೊದಲು ಸೆ.26ರಂದು ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿ ನವದೆಹಲಿಯಲ್ಲಿ ಉತ್ತಾವರ್‌ ಗ್ರಾಮದ ಮಸೀದಿಯ ಇಮಾಮ್‌ ಮೊಹಮ್ಮದ್‌ ಸಲ್ಮಾನ್‌ ಮತ್ತು ಇತರ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬಳಿಕ ಈ ಅಂಶ ಬಯಲಾಗಿದೆ ಎಂದು “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಸ್ಥಳೀಯರು ಹೇಳುವಂತೆ ಮಸೀದಿ ನಿರ್ಮಿಸಲಾಗಿರುವ ಜಮೀನು ವಿವಾದದಲ್ಲಿತ್ತು. ಉಗ್ರ ಸಂಘಟನೆ ಮತ್ತು ಇಮಾಮ್‌ ನಡುವಿನ ಲಿಂಕ್‌ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಸೀದಿಯ ಆಡಳಿತ ಮಂಡಳಿ ಸದಸ್ಯರನ್ನು ಮತ್ತು ಅದಕ್ಕೆ ಸಿಕ್ಕಿದ ದೇಣಿಗೆ, ಖರ್ಚು ವೆಚ್ಚದ ಪುಸ್ತಕಗಳನ್ನು ಎನ್‌ಐಎ ಪರಿಶೀಲಿಸಿದೆ. 

ಎನ್‌ಐಎ ಮೂಲಗಳು ಹೇಳುವ ಪ್ರಕಾರ ಮೊಹಮ್ಮದ್‌ ಸಲ್ಮಾನ್‌ ದುಬೈನಲ್ಲಿದ್ದಾಗ ಲಷ್ಕರ್‌ ಸಂಘಟನೆಗೆ ಸಂಪರ್ಕ ಇರುವ ವ್ಯಕ್ತಿಗಳ ಜತೆಗೆ ಪರಿಚಯವಾಯಿತು. ಸಲ್ಮಾನ್‌ ಮತ್ತು ಇತರ ಇಬ್ಬರಿಗೆ ಲಾಹೋರ್‌ ಮೂಲದ ಫ‌ಲಾ-ಇ-ಇನ್ಸಾಯಿತ್‌ ಫೌಂಡೇಷನ್‌ (ಎಫ್ಐಎಫ್) ಮೂಲಕ ಹಣಕಾಸಿನ ನರೆವು ಬರುತ್ತಿತ್ತು. ಈ ಸಂಘಟನೆಯನ್ನು ಉಗ್ರ ಹಫೀಜ್‌ ಸಯೀದ್‌ನ ಜಮಾತ್‌-ಉದ್‌-ದಾವಾ ಸಂಘಟನೆ ಸ್ಥಾಪಿಸಿದೆ. 

ತನಿಖೆ ವೇಳೆ ಎಫ್ಐಎಫ್ ಸಂಘಟನೆ ಮೂಲಕ ಮಸೀದಿ ನಿರ್ಮಾಣಕ್ಕೆ 70 ಲಕ್ಷ ರೂ. ಹಣಕಾಸಿನ ನೆರವು ಸಿಕ್ಕಿದೆ. ಇದೀಗ ಯಾವ ಮೂಲಗಳಿಂದ ಹಣ ಬಂದಿದೆ ಮತ್ತು ಅದನ್ನು ಯಾವುದಕ್ಕೆ ಬಳಕೆಯಾಗಿದೆ ಎಂಬ ಬಗ್ಗ ತನಿಖೆಗೆ ಎನ್‌ಐಎ ಮುಂದಾಗಿದೆ. ಆದರೆ ಮಸೀದಿಯ ಹಾಲಿ ಇಮಾಮ್‌ ಮೊಹಮ್ಮದ್‌ ಜಮ್ಶೆಡ್‌ ಆರೋಪ ನಿರಾಕರಿಸಿದ್ದಾರೆ. ಜತೆಗೆ ದಿನವಹಿ ಲೆಕ್ಕಾಚಾರಗಳ ವಿವರಗಳನ್ನೂ ತನಿಖೆ ವೇಳೆ ಪ್ರದರ್ಶಿಸಿದ್ದಾರೆ. 

ಸೆ.26ರಂದು ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿಕೆ ಬಗ್ಗೆ ಮೂವರ ಬಂಧನ
ಹರ್ಯಾಣದಲ್ಲಿ ಉಗ್ರರ ನೆರವಿನಿಂದ ಮಸೀದಿ ನಿರ್ಮಾಣ
ದೇಣಿಗೆ, ಖರ್ಚು ವೆಚ್ಚವನ್ನು ಪರಿಶೀಲಿಸಿದ ಎನ್‌ಐಎ
ಲಾಹೋರ್‌ ಮೂಲದ ಫೌಂಡೇಶನ್‌ನಿಂದ ಹಣ ರವಾನೆ

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.