ಪ್ರಯಾಗ್ರಾಜ್ ಆದ ಅಲಹಾಬಾದ್: ಯುಪಿ ಕ್ಯಾಬಿನೆಟ್ ಅನುಮೋದನೆ
Team Udayavani, Oct 16, 2018, 3:38 PM IST
ಲಕ್ನೋ : ಅಲಹಾಬಾದ್ ನಗರವನ್ನು ಪ್ರಸಿದ್ಧ ಯಾತ್ರಾಸ್ಥಳವಾಗಿ ಪ್ರಯಾಗ್ರಾಜ್ ಎಂದು ಪುನರ್ ನಾಮಕರಣ ಮಾಡುವ ಪ್ರಸ್ತಾವಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಇಂದು ಮಂಗಳವಾರ ಅನುಮೋದನೆ ನೀಡಿತು.
ಹಾಗಿದ್ದರೂ ವಿರೋಧ ಪಕ್ಷಗಳು ಸರಕಾರದ ಈ ಕ್ರಮವನ್ನು ವಿರೋಧಿಸಿವೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ಆರಂಭವಾಗುವ ಕುಂಭ ಮೇಳಕ್ಕೆ ಮುನ್ನವೇ ಈ ಪುನರ್ ನಾಮಕರಣದ ನಿರ್ಧಾರ ಮಾಡಿರುವುದರಲ್ಲಿ ರಾಜಕೀಯ ಇದೆ ಎಂದು ಆರೋಪಿಸಿವೆ.
ಪುನರ್ ನಾಮಕರಣ ನಿರ್ಧಾರದ ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿದ್ದರು.
“ಅಲಹಾಬಾದ್ ಈಗಿನ್ನು ಪ್ರಯಾಗ್ರಾಜ್ ಎಂದು ಕರೆಯಲ್ಪಡುವುದಕ್ಕೆ ನಾನು ಸಂತಸಗೊಂಡಿದ್ದೇನೆ’ ಎಂದು ಯುಪಿ ಕ್ಯಾಬಿನೆಟ್ ಹಿರಿಯ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ