ಪ್ರಯಾಗ್ರಾಜ್ ಆದ ಅಲಹಾಬಾದ್: ಯುಪಿ ಕ್ಯಾಬಿನೆಟ್ ಅನುಮೋದನೆ
Team Udayavani, Oct 16, 2018, 3:38 PM IST
ಲಕ್ನೋ : ಅಲಹಾಬಾದ್ ನಗರವನ್ನು ಪ್ರಸಿದ್ಧ ಯಾತ್ರಾಸ್ಥಳವಾಗಿ ಪ್ರಯಾಗ್ರಾಜ್ ಎಂದು ಪುನರ್ ನಾಮಕರಣ ಮಾಡುವ ಪ್ರಸ್ತಾವಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಇಂದು ಮಂಗಳವಾರ ಅನುಮೋದನೆ ನೀಡಿತು.
ಹಾಗಿದ್ದರೂ ವಿರೋಧ ಪಕ್ಷಗಳು ಸರಕಾರದ ಈ ಕ್ರಮವನ್ನು ವಿರೋಧಿಸಿವೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ಆರಂಭವಾಗುವ ಕುಂಭ ಮೇಳಕ್ಕೆ ಮುನ್ನವೇ ಈ ಪುನರ್ ನಾಮಕರಣದ ನಿರ್ಧಾರ ಮಾಡಿರುವುದರಲ್ಲಿ ರಾಜಕೀಯ ಇದೆ ಎಂದು ಆರೋಪಿಸಿವೆ.
ಪುನರ್ ನಾಮಕರಣ ನಿರ್ಧಾರದ ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿದ್ದರು.
“ಅಲಹಾಬಾದ್ ಈಗಿನ್ನು ಪ್ರಯಾಗ್ರಾಜ್ ಎಂದು ಕರೆಯಲ್ಪಡುವುದಕ್ಕೆ ನಾನು ಸಂತಸಗೊಂಡಿದ್ದೇನೆ’ ಎಂದು ಯುಪಿ ಕ್ಯಾಬಿನೆಟ್ ಹಿರಿಯ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್