ಫಾತಿಮಾ ಮನೆ ಧ್ವಂಸ


Team Udayavani, Oct 20, 2018, 6:00 AM IST

9.jpg

ಕೊಚ್ಚಿ: ಶಬರಿ ಮಲೆ ಸನ್ನಿಧಾನ ಪ್ರವೇಶಿಸಲು ಯತ್ನಿಸಿದ ಸಾಮಾಜಿಕ ಕಾರ್ಯಕರ್ತೆ ರೆಹಮಾ ಫಾತಿಮಾ ಅವರ ಕೊಚ್ಚಿಯಲ್ಲಿರುವ ಮನೆಯನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅವರು ಶಬರಿಮಲೆಗೆ ತಮ್ಮ ಸಂಗಾತಿಯೊಂದಿಗೆ ತೆರಳಿದ್ದರು. ಅವರು ಶಬರಿಮಲೆಗೆ ತೆರಳಿರುವ ವಿಡಿಯೋಗಳು ವಾಹಿನಿಗಳಲ್ಲಿ ದಿನವಿಡೀ ಪ್ರಸಾರಗೊಂಡಿದ್ದವು. ಸಂಜೆ ವೇಳೆ, ಕೊಚ್ಚಿಯಲ್ಲಿರುವ ಮನೆಯ ಮೇಲೆ ಕೆಲ ಯುವಕರ ತಂಡ ದಾಳಿ ನಡೆಸಿದೆ. ವಿಷಯ ತಿಳಿದ ಪೊಲೀಸರು ಮನೆಗೆ ಧಾವಿಸುವಷ್ಟರಲ್ಲಿ ದಾಳಿ ನಡೆಸಿದ ಯುವಕರ ಗುಂಪು ಜಾಗ ಖಾಲಿ ಮಾಡಿತ್ತು.

ಮೇಲ್ಮನವಿಗೆ ಸಂಪಾದಕಿ ನಿರ್ಧಾರ: ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಕೇರಳ ಸರಕಾರ ವಿಫ‌ಲವಾಗಿದೆ ಎಂದು  ಆರೋಪಿಸಿರುವ ಮಲಯಾಳಂ ಸುದ್ದಿ ಜಾಲತಾಣವೊಂದರ ಸಂಪಾದಕಿ ಸಿ.ಎಸ್‌.ಲಿಬಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

ಕೇಂದ್ರದಿಂದ ಸೂಚನೆ: ದಿನಕಳೆದಂತೆ ಶಬರಿಮಲೆಯಲ್ಲಿ ವಾತಾವರಣ ಉದ್ವಿಗ್ನವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ, ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯ ಸರಕಾರಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಈ ಮೂರೂ ರಾಜ್ಯಗಳಲ್ಲಿ ಶಬರಿಮಲೆಯ ಅಪಾರ ಭಕ್ತರು ಇರುವ ಹಿನ್ನೆಲೆಯಲ್ಲಿ ಶಬರಿಮಲೆಯ ಬಿಸಿ ಈ ರಾಜ್ಯಗಳಿಗೆ ತಟ್ಟ ದಿರುವಂತೆ ಕಾನೂನು ಸುವ್ಯವಸ್ಥೆ ಪಾಲಿಸ ಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪು ಸಂದೇಶಗಳು ರವಾನೆ ಯಾಗದಂತೆ ಎಚ್ಚರ ವಹಿಸಬೇಕು ಎಂದು ಕೇಂದ್ರ ಸೂಚಿಸಿದೆ.

ದೇಗುಲ ಶುದ್ಧಗೊಳಿಸಿ
ಯಾವುದೇ ಮಹಿಳೆ ಅಯ್ಯಪ್ಪ ಸ್ವಾಮಿ ಸನ್ನಿಧಾನದೊಳಕ್ಕೆ ಕಾಲಿಟ್ಟರೆ, ಶತಮಾನಗಳಿಂದ ಆಚರಿಸಿಕೊಂಡು ಬಂದಿರುವ ಪದ್ಧತಿಗೆ ಚ್ಯುತಿಯಾದರೆ ಕೂಡಲೇ ದೇಗುಲವನ್ನು ಮುಚ್ಚಬೇಕು ಹಾಗೂ ಇಡೀ ದೇವಾಲಯವನ್ನು ಶುದ್ಧಗೊಳಿಸ ಬೇಕು ಎಂದು ಅಯ್ಯಪ್ಪ ಸ್ವಾಮಿಯ ಆಡಳಿತಾಧಿಕಾರಿಗಳಿಗೆ ಪಂದಳಂ ಅರಮನೆಯ ಟ್ರಸ್ಟ್‌ ಪತ್ರ ಬರೆದಿದೆ.

ಹಿಂದುತ್ವ ವಾದಿಗಳು ಬಾಬ್ರಿ ಮಸೀದಿ ಕೆಡವಿದ ಸಂದರ್ಭದಲ್ಲಿ ಏನು ಮಾಡಿದ್ದವೋ, ಅದನ್ನೇ ಈಗ ಶಬರಿಮಲೆ ವಿಚಾರದಲ್ಲೂ ಮಾಡುತ್ತಿವೆ. 
ಸೀತಾರಾಂ ಯೆಚೂರಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.