ಅಮೃತಸರ ರೈಲು ಅವಘಡ: 39 ಮಂದಿಯ ಗುರುತು ಪತ್ತೆ
Team Udayavani, Oct 20, 2018, 11:52 AM IST
ಅಮೃತಸರ : ಅಮೃತಸರ ರೈಲು ಅವಘಡದಲ್ಲಿ ಮೃತಪಟ್ಟ 61 ಮಂದಿಯ ಪೈಕಿ 39 ಮಂದಿಯ ಗುರುತನ್ನು ಈ ವರೆಗೆ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಇಂದು ಶನಿವಾರ ತಿಳಿಸಿದ್ದಾರೆ.
ಅವಘಡದಲ್ಲಿ ಗಾಯಗೊಂಡವರನ್ನು ಒಟ್ಟು ಏಳು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಧಿಕಾರಿಗಳ ಪ್ರಕಾರ ಈ ತನಕ 29 ಶವಗಳ ಮರಣೋತ್ತರ ಪರೀಕ್ಷೆಯನ್ನು ಕೈಗೊಳ್ಳಲಾಗಿದೆ.
ನಿನ್ನೆ ಶುಕ್ರವಾರ ಸಂಜೆ ರಾವಣ ದಹನವನ್ನು ರೈಲು ಹಳಿಯ ಮೇಲೆ ನಿಂತು ವೀಕ್ಷಿಸುತ್ತಿದ್ದವರ ರೈಲು ಹರಿದು 61 ಮಂದಿ ದಾರಣವಾಗಿ ಮೃತಪಟ್ಟು ಇತರ 72 ಮಂದಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ 9 ಮಂದಿ ಸ್ಥಿತಿ ಚಿಂತಾಜನಕವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಮೃತಸರ ಸಮೀಪದ ಜೋದಾ ಫಾಟಕ್ ಎಂಬಲ್ಲಿ ಈ ದುರ್ಘಟನೆ ಸಂಭವಿಸಿತ್ತು. ರೈಲು ಜಾಲಂಧರ್ನಿಂದ ಬರುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ