ನಿಮ್ಮವರ ಶವ ತೆಗೆದುಕೊಂಡು ಹೋಗಿ


Team Udayavani, Oct 23, 2018, 6:00 AM IST

31.jpg

ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿ ರವಿವಾರ ಭಾರತದ ಗಡಿಯೊಳಗೆ ಒಳನುಸುಳಲು ಯತ್ನಿಸಿದ ಇಬ್ಬರು ನುಸುಳುಕೋರರನ್ನು ಸೇನಾಪಡೆ ಹೊಡೆದುರು ಳಿಸಿದ್ದು, ಅವರ ಶವಗಳನ್ನು ತೆಗೆದುಕೊಂಡು ಹೋಗಿ ಎಂದು ಪಾಕಿಸ್ಥಾನಕ್ಕೆ ಭಾರತ ಸೂಚಿಸಿದೆ. ಸುಂದರ್‌ಬನಿ ವಲಯದ ಗಡಿ ನಿಯಂತ್ರಣಾ ರೇಖೆಯಲ್ಲಿ ರವಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಒಳನುಸುಳು ಕೋರರು ಸಾವನ್ನಪ್ಪಿದ್ದರು. ಈ ವೇಳೆ ಮೂವರು ಯೊಧರೂ ಹುತಾತ್ಮರಾಗಿದ್ದಾರೆ.

ನುಸುಳುಕೋರರನ್ನು ಪಾಕ್‌ನ ಗಡಿ ಕಾರ್ಯಪಡೆ (ಬಿಎಟಿ) ಯೋಧರು ಎಂದು ಹೇಳಲಾಗಿದೆ. ಯೋಧರ ಸಮವಸ್ತ್ರ ಧರಿಸಿದ್ದ ಇವರ ಶವಗಳನ್ನು ವಾಪಸ್‌ ತೆಗೆದುಕೊಂಡು ಹೋಗು ವಂತೆ ಅಧಿಕೃತ ಚಾನೆಲ್‌ ಮೂಲಕ ಸಂವಹನ ನಡೆಸಲಾಗಿದೆ. ಅಷ್ಟೇ ಅಲ್ಲ, ನಿಮ್ಮ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನೂ ಪಾಕ್‌ಗೆ ನೀಡಲಾಗಿದೆ ಎಂದು ಸೇನೆ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ರವಿವಾರ ಐದರಿಂದ ಆರು ನುಸುಳುಕೋರರು ಗಡಿಯನ್ನು ದಾಟಿ ಭಾರತದ ನೆಲ ಪ್ರವೇಶಿಸಿದ್ದರು. ರವಿವಾರ ಎರಡು ಕಡೆ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರು ಉಗ್ರರು ಸಾವನ್ನಪ್ಪಿದ್ದರು. ಅಷ್ಟೇ ಅಲ್ಲ, ಪಾಕ್‌ ಪ್ರದೇಶ ದಲ್ಲಿ ಭಾರಿ ಪ್ರಮಾಣದಲ್ಲಿ ಉಗ್ರರು ನೆಲೆಸಿದ್ದು, ಇವರು ಒಳನುಸುಳುವುದಕ್ಕೆ ಸತತ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ.

ವಿವಾದ ಬಗೆಹರಿಸಲು ಭಾರತ ಮುಂದಾಗಬೇಕು: ರವಿವಾರ ಕಾಶ್ಮೀರದಲ್ಲಿ ಏಳು ನಾಗರಿಕರು ಸಾವನ್ನಪ್ಪಿದ್ದನ್ನು ಖಂಡಿಸಿ ರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ವಿಶ್ವಸಂಸ್ಥೆ ನಿಲುವಳಿಯ ಆಧಾರದಲ್ಲಿ ಹಾಗೂ ಕಾಶ್ಮೀರ ಜನರ ಬೇಡಿಕೆಯ ಮೇರೆಗೆ ಕಾಶ್ಮೀರ ವಿವಾದವನ್ನು ಬಗೆಹರಿಸುವ ಅಗತ್ಯ ವನ್ನು ಭಾರತ ಈಗಲಾದರೂ ಮನಗಾಣಲಿ ಎಂದಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.