ಮೋದಿನಾಮಿಕ್ಸ್‌ : ಪ್ರಧಾನಿ ಮೋದಿಗೆ 2018ರ ಸೋಲ್‌ ಶಾಂತಿ ಪುರಸ್ಕಾರ


Team Udayavani, Oct 24, 2018, 11:45 AM IST

modi-award-700.jpg

ಹೊಸದಿಲ್ಲಿ : ಮೋದಿನಾಮಿಕ್ಸ್‌ ಮೂಲಕ ಭಾರತದಲ್ಲಿ ಮತ್ತು ವಿಶ್ವದಲ್ಲಿ  ಅತ್ಯಧಿಕ ಆರ್ಥಿಕ ಬೆಳವಣಿಗೆಗೆ ನೀಡಿದ ಕಾಣಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2018ರ ಸೋಲ್‌ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

ವಿಶ್ವ ಶಾಂತಿ, ಮಾನವ ಅಭಿವೃದ್ಧಿ ಸುಧಾರಣೆ ಮತ್ತು ಭಾರತದಲ್ಲಿ ಪ್ರಜಾಸತ್ತೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವಲ್ಲಿ ನೀಡಿದ ಕಾಣಿಕೆಯನ್ನೂ ಪರಗಣಿಸಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿ ಸಂದಿದೆ. 

ಈ ಪ್ರಶಸ್ತಿಯನ್ನು ಪಡೆದವರಲ್ಲಿ ಮೋದಿ ಅವರ ಹದಿನಾಲ್ಕನೇಯವರಾಗಿದ್ದಾರೆ ಎಂದು ಕೇಂದ್ರ ವಿದೇಶ ವ್ಯವಹಾರಗಳ ಸಚಿವಾಲಯ ಇಂದು ಬುಧವಾರ ಹೇಳಿದೆ.

ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಸಹಕಾರ ಸುಧಾರಣೆ, ಜಾಗತಿಕ ಆರ್ಥಿಕತೆಯ ಬೆಳವಣಿಗೆ, ಭಾರತದಲ್ಲಿ ಮಾನವ ಅಭಿವೃದ್ಧಿ ಸುಧಾರಣೆ ಮತ್ತು ಭಾರತವನ್ನು ವಿಶ್ವದ ಅತ್ಯಂತ ವೇಗದಲ್ಲಿ ಬೆಳವಣಿಗೆ ಕಾಣುತ್ತಿರುವ ದೇಶವನ್ನಾಗಿ ಪರಿವರ್ತಿಸುವಲ್ಲಿ ಗೈದಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎಂದು ಸೋಲ್‌ ಶಾಂತಿ ಪುರಸ್ಕಾರ ಸಮಿತಿಯು ಹೇಳಿರುವುದಾಗಿ ಭಾರತ ಸರಕಾರ ತಿಳಿಸಿದೆ. 

ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿಗ್ರಹ ಉಪಕ್ರಮಗಳು ಮತ್ತು ನೋಟು ಅಮಾನ್ಯದಂತಹ ದಿಟ್ಟ ಕ್ರಮಗಳಿಂದ ಸರಕಾರವನ್ನು ಪರಿಶುದ್ಧಗೊಳಿಸಲು ನಡೆಸಿರುವ ಯತ್ನಗಳನ್ನು  ಪ್ರಶಸ್ತಿ ಸಮಿತಿಯು ಪ್ರಶಂಸಿಸಿದೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯವು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.