ಮಾಮಾಜಿ ಪುತ್ರ ಪನಾಮಾ ಹಗರಣದಲ್ಲಿ; ಆದರೂ ಏನೂ ಆಗಿಲ್ಲ: ರಾಹುಲ್
Team Udayavani, Oct 30, 2018, 10:30 AM IST
ಜಬುವಾ, ಮಧ್ಯ ಪ್ರದೇಶ : ಮಧ್ಯ ಪ್ರದೇಶ ಮುಖ್ಯ ಮಂತ್ರಿ, ಮಾಮಾಜಿ, ಶಿವರಾಜ್ ಸಿಂಗ್ ಚೌಹಾಣ್ ಅವರ ಸರಕಾರ ಕಂಠಪೂರ್ತಿ ಭ್ರಷ್ಟಾಚಾರದಲ್ಲಿ ಮುಳುದೆ; ಮಾಮಜಿ ಪುತ್ರನ ಹೆಸರು ಪನಾಮಾ ಪೇಪರ್ ಹಗರಣದಲ್ಲಿ ಕೇಳಿ ಬಂದಿದೆ; ಹಾಗಿದ್ದರೂ ಅವರಿಗೆ ಈ ತನಕ ಏನೂ ಆಗಿಲ್ಲ; ಯಾವ ಬಾಧೆಯೂ ತಟ್ಟಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಮಧ್ಯಪ್ರದೇಶದ ಮಾಲ್ವಾ ಪ್ರಾಂತ್ಯದಲ್ಲಿ ಎರಡು ದಿನಗಳ ಮಿಂಚಿನ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
“ಅಲ್ಲಿ ಚೌಕೀದಾರ್, ಇಲ್ಲಿ ಮಾಮಾಜಿ; ಈ ಮಾಮಾಜಿಯ ಪುತ್ರನ ಹೆಸರು ಪನಾಮಾ ಪೇಪರ್ ಹಗರಣದಲ್ಲಿ ಕೇಳಿ ಬಂದಿದೆ. ಪಾಕಿಸ್ಥಾನದಲ್ಲಿ ಅಲ್ಲಿನ ಪ್ರಧಾನಿ ನವಾಜ್ ಷರೀಫ್ ಅವರ ಹೆಸರು ಪನಾಮಾ ಹಗರಣದಲ್ಲಿ ಕೇಳಿ ಬಂದಾಕ್ಷಣ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸಲಾಯಿತು; ಅವರನ್ನು ಜೈಲಿಗೆ ಹಾಕಲಾಯಿತು; ಭಾರತದಲ್ಲಾದರೆ ಏನೂ ಆಗಲ್ಲ’ ಎಂದು ರಾಹುಲ್ ಗಾಂಧಿ ಕಟಕಿಯಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ