ಧೃತರಾಷ್ಟ್ರನಿಂದ ಶಕುನಿವರೆಗೆ
Team Udayavani, Oct 31, 2018, 8:05 AM IST
ಹೊಸದಿಲ್ಲಿ: ‘ಧೃತರಾಷ್ಟ್ರನಿಂದ ದುರ್ಯೋಧನನವರೆಗೆ, ಮಹಾಭಾರತದ ಪ್ರತಿಯೊಂದು ಪಾತ್ರ ಕೂಡ ಪ್ರಸ್ತುತ ಜೀವಂತವಾಗಿದೆ’ ಎಂದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹೇಳಿದ್ದಾರೆ. ನ್ಯಾಶನಲ್ ಮ್ಯೂಸಿಯಂನಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಲೂ ಪ್ರತಿ ಪಾತ್ರ ಜೀವಂತವಾಗಿದೆ. ಸುತ್ತಲಿನ ಸಮಾಜನೋಡಿ. ನಿಮಗೆ ಧೃತರಾಷ್ಟ್ರ, ದುರ್ಯೋಧನ, ಶಕುನಿ ಎಲ್ಲರೂ ಕಾಣಸಿಗುತ್ತಾರೆ. ಆದರೆ, ನ್ಯಾಯಕ್ಕಾಗಿ ಧ್ವನಿಯೆತ್ತುವ ದ್ರೌಪದಿ ಮಾತ್ರ ಓರ್ವಳೇ ಎಂದಿದ್ದಾರೆ. ದ್ರೌಪದಿಯನ್ನು ಹೊಗಳಿದ ಪ್ರಣಬ್, ಆಕೆ ಅವಮಾನ ಮತ್ತು ಅನ್ಯಾಯಗಳ ವಿರುದ್ಧ ಧ್ವನಿಯೆತ್ತುವಂಥ ಸಾಮರ್ಥ್ಯವನ್ನು ಹೊಂದಿದ್ದಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ