ಗಲ್ಫ್ ರಾಷ್ಟ್ರಗಳಲ್ಲಿ ಪ್ರತಿನಿತ್ಯ 10 ಭಾರತೀಯ ಕಾರ್ಮಿಕರ ಸಾವು!


Team Udayavani, Nov 6, 2018, 6:05 AM IST

gulf-country.jpg

ಹೊಸದಿಲ್ಲಿ: ಗಲ್ಫ್ ದೇಶಗಳಿಗೆ ಭಾರತೀಯರು ಭಾರಿ ಪ್ರಮಾಣದಲ್ಲಿ ಉದ್ಯೋಗ ಅರಸಿ ತೆರಳುತ್ತಿದ್ದಾರಾದರೂ, ಅಲ್ಲಿ ಕಳೆದ ಆರು ವರ್ಷಗಳಲ್ಲಿ ಸರಾಸರಿ ದಿನಕ್ಕೆ 10 ಕಾರ್ಮಿಕರು ಸಾವನ್ನಪ್ಪುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಆರ್‌ಟಿಐ ಪ್ರತಿ ಕ್ರಿಯೆಗಳಿಂದ ತಿಳಿದುಬಂದಿದೆ. 

ಕಾಮನ್‌ವೆಲ್ತ್‌ ಹ್ಯೂಮನ್‌ ರೈಟ್ಸ್‌ ಎಂಬ ಸಂಸ್ಥೆಯ ವೆಂಕಟೇಶ್‌ ನಾಯಕ್‌ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ದಿಂದ ಪಡೆದ ಆರ್‌ಟಿಐ ಪ್ರತಿಕ್ರಿಯೆಗಳ ಆಧಾರದಲ್ಲಿ ಈ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. 2012ರಿಂದ 2018ರ ಅವಧಿಯಲ್ಲಿ ಬಹರೈನ್‌, ಒಮನ್‌, ಕತಾರ್‌ ಮತ್ತು ಸೌದಿ ಅರೇಬಿಯಾದ ಮಾಹಿತಿಯನ್ನು ಆರ್‌ಟಿಐ ಮೂಲಕ ಪಡೆಯಲಾಗಿದೆ.

2012 ಮತ್ತು 2018ರ ಅವಧಿಯಲ್ಲಿ 24570 ಭಾರತೀಯರು ಸಾವನ್ನಪ್ಪಿದ್ದಾರೆ. ಭಾರತಕ್ಕೆ ವಿದೇಶಗಳಿಂದ ಕಳುಹಿಸುವ ಹಣದ ಪೈಕಿ ಗಲ್ಫ್ ದೇಶಗಳದ್ದೇ ಅರ್ಧ ಕ್ಕಿಂತಲೂ ಹೆಚ್ಚಿರುತ್ತದೆ. 28 ಲಕ್ಷ ಕೋಟಿ ರೂ. 2012 ರಿಂದ 2017ರ ಅವಧಿಯಲ್ಲಿ ಭಾರತಕ್ಕೆ ವಿದೇಶಗಳಿಂದ ಹರಿದು ಬಂದಿದ್ದು, ಈ ಪೈಕಿ 14 ಲಕ್ಷ ಕೋಟಿ ರೂ. ಗಲ್ಫ್ ದೇಶಗಳಿಂದ ಬಂದಿದೆ. ಹೀಗಾಗಿ ಒಮನ್‌ನಿಂದ ಆಗಮಿಸಿದ ತಲಾ 100 ಕೋಟಿ ರೂ.ಗೆ ಹೋಲಿಸಿದರೆ 187 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ನಾಯಕ್‌ ಹೇಳಿದ್ದಾರೆ. ಇದೇ ರೀತಿ, ಬಹರೈನ್‌ನಿಂದ ಆಗಮಿಸಿದ ತಲಾ 100 ಕೋಟಿ ರೂ.ಗೆ 183 ಜನರು ಸಾವನ್ನಪ್ಪಿದ್ದಾರೆ.
 

ಗಲ್ಫ್ ದೇಶಗಳಿಗೆ ಭಾರತೀಯರು ಭಾರಿ ಪ್ರಮಾಣದಲ್ಲಿ ಉದ್ಯೋಗ ಅರಸಿ ತೆರಳುತ್ತಿದ್ದಾರಾದರೂ, ಅಲ್ಲಿ ಕಳೆದ ಆರು ವರ್ಷಗಳಲ್ಲಿ ಸರಾಸರಿ ದಿನಕ್ಕೆ 10 ಕಾರ್ಮಿಕರು ಸಾವನ್ನಪ್ಪುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಆರ್‌ಟಿಐ ಪ್ರತಿ ಕ್ರಿಯೆಗಳಿಂದ ತಿಳಿದುಬಂದಿದೆ. 

ಕಾಮನ್‌ವೆಲ್ತ್‌ ಹ್ಯೂಮನ್‌ ರೈಟ್ಸ್‌ ಎಂಬ ಸಂಸ್ಥೆಯ ವೆಂಕಟೇಶ್‌ ನಾಯಕ್‌ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ದಿಂದ ಪಡೆದ ಆರ್‌ಟಿಐ ಪ್ರತಿಕ್ರಿಯೆಗಳ ಆಧಾರದಲ್ಲಿ ಈ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. 2012ರಿಂದ 2018ರ ಅವಧಿಯಲ್ಲಿ ಬಹರೈನ್‌, ಒಮನ್‌, ಕತಾರ್‌ ಮತ್ತು ಸೌದಿ ಅರೇಬಿಯಾದ ಮಾಹಿತಿಯನ್ನು ಆರ್‌ಟಿಐ ಮೂಲಕ ಪಡೆಯಲಾಗಿದೆ.

2012 ಮತ್ತು 2018ರ ಅವಧಿಯಲ್ಲಿ 24570 ಭಾರತೀಯರು ಸಾವನ್ನಪ್ಪಿದ್ದಾರೆ. ಭಾರತಕ್ಕೆ ವಿದೇಶಗಳಿಂದ ಕಳುಹಿಸುವ ಹಣದ ಪೈಕಿ ಗಲ್ಫ್ ದೇಶಗಳದ್ದೇ ಅರ್ಧ ಕ್ಕಿಂತಲೂ ಹೆಚ್ಚಿರುತ್ತದೆ. 28 ಲಕ್ಷ ಕೋಟಿ ರೂ. 2012 ರಿಂದ 2017ರ ಅವಧಿಯಲ್ಲಿ ಭಾರತಕ್ಕೆ ವಿದೇಶಗಳಿಂದ ಹರಿದು ಬಂದಿದ್ದು, ಈ ಪೈಕಿ 14 ಲಕ್ಷ ಕೋಟಿ ರೂ. ಗಲ್ಫ್ ದೇಶಗಳಿಂದ ಬಂದಿದೆ. ಹೀಗಾಗಿ ಒಮನ್‌ನಿಂದ ಆಗಮಿಸಿದ ತಲಾ 100 ಕೋಟಿ ರೂ.ಗೆ ಹೋಲಿಸಿದರೆ 187 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ನಾಯಕ್‌ ಹೇಳಿದ್ದಾರೆ. ಇದೇ ರೀತಿ, ಬಹರೈನ್‌ನಿಂದ ಆಗಮಿಸಿದ ತಲಾ 100 ಕೋಟಿ ರೂ.ಗೆ 183 ಜನರು ಸಾವನ್ನಪ್ಪಿದ್ದಾರೆ.
 

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.