ಅಹ್ಮದಾಬಾದ್ಗೆ ಕರ್ಣಾವತಿ ಹೆಸರಿಡುವ ಗುಜರಾತ್ ಸರಕಾರ
Team Udayavani, Nov 7, 2018, 11:19 AM IST
ಅಹ್ಮದಾಬಾದ್ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫೈಜಾಬಾದನ್ನು ಅಯೋಧ್ಯೆ ಎಂದು ಪುನರ್ ನಾಮಕರಣ ಮಾಡಲು ನಿರ್ಧರಿಸಿದ ಬೆನ್ನಿಗೇ ಇದೀಗ ಗುಜರಾತ್ ಸರಕಾರ ಅಹ್ಮದಾಬಾದ್ಗೆ ಕರ್ಣಾವತಿ ಎಂದು ಪುನರ್ ನಾಮಕರಣ ಮಾಡಲು ಮುಂದಾಗಿದೆ.
ಗಾಂಧೀನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರು “ರಾಜ್ಯದಲ್ಲಿನ ಬಿಜೆಪಿ ಸರಕಾರ ಅಹ್ಮದಾಬಾದ್ಗೆ ಕರ್ಣಾವತಿ ಎಂದು ಪುನರ್ ನಾಮಕರಣ ಮಾಡಲು ಬಯಸಿದೆ; ಈ ನಿಟ್ಟಿನಲ್ಲಿ ಎದುರಾಗುವ ಕಾನೂನಿನ ತೊಡಕುಗಳು ನಿವಾರಣೆಯಾಗಿ ಪರ್ಯಾಪ್ತ ಜನಬೆಂಬಲ ಪ್ರಾಪ್ತವಾಯಿತೆಂದರೆ ಅಹ್ಮದಾಬಾದ್ ಹೆಸರು ಕರ್ಣಾವತಿ ಎಂದು ಶೀಘ್ರವೇ ಬದಲಾದೀತು ಎಂದು ಹೇಳಿದರು.
ಅಹ್ಮದಾಬಾದ್ ಹೆಸರು ಕರ್ಣಾವತಿ ಎಂದು ಬದಲಾಗಬೇಕೆಂಬುದು ಜನರ ಅಪೇಕ್ಷೆಯಾಗಿದೆ. ನಮಗೆ ಈ ನಿಟ್ಟಿನಲ್ಲಿ ಎದುರಾಗುವ ಕಾನೂನು ತೊಡಕುಗಳನ್ನು ನಿವಾರಿಸಲು ಅಗತ್ಯ ಬೆಂಬಲ ಸಿಕ್ಕಿತೆಂದರೆ ಮತ್ತೆ ತಡವೇ ಇಲ್ಲ; ನಾವು ಯಾವತ್ತೂ ಅಹ್ಮದಾಬಾದ್ ಹೆಸರನ್ನು ಕರ್ಣಾವತಿ ಎಂದು ಬದಲಾಯಿಸಲು ಸಿದ್ಧರಿದ್ದೇವೆ ಎಂದು ನಿತಿನ್ ಪಟೇಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ