ಇರುಮುಡಿ ಇಲ್ಲದೆ 18 ಮೆಟ್ಟಿಲು ಹತ್ತಿದ ಪ್ರಕರಣ ಹೈಕೋರ್ಟ್ಗೆ
Team Udayavani, Nov 8, 2018, 10:11 AM IST
ಕೊಚ್ಚಿ: ತಿರುವಾಂಕೂರು ದೇವಸ್ವಂ ಮಂಡಳಿ ಸದಸ್ಯ ಕೆ.ಪಿ. ಶಂಕರದಾಸ್ರನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಎರ್ನಾಕುಳಂನಲ್ಲಿರುವ ಕೇರಳ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಸೋಮವಾರ ಶಂಕರ ದಾಸ್ ಅಯ್ಯಪ್ಪ ಸ್ವಾಮಿ ದೇಗುಲದ ಸಂಪ್ರದಾಯಗಳನ್ನು ಮೀರಿದ್ದಾರೆ ಎನ್ನುವುದು ಗೋಪಾಲಕೃಷ್ಣನ್ರ ಆರೋಪ. ದೇವಸ್ಥಾನದ ಸಂಪ್ರ ದಾಯದ ಪ್ರಕಾರ, ಇರುಮುಡಿ ಹೊತ್ತವರಿಗೆ ಮಾತ್ರ ದೇಗುಲದ 18 ಮೆಟ್ಟಿಲುಗಳನ್ನು ಏರಲು ಅವಕಾಶವಿರುತ್ತದೆ. ಆದರೆ, ಇದು ಗೊತ್ತಿದ್ದರೂ ನ.5ರಂದು ಪ್ರತಿಭಟನೆ ವೇಳೆ ಶಂಕರದಾಸ್ ಅವರು ಇರುಮುಡಿ ಇಲ್ಲದೆ ದೇಗುಲದ 18 ಪವಿತ್ರ ಮೆಟ್ಟಿಲುಗಳನ್ನೇರಿದ್ದರು. ಅದು ದೇಗುಲದ ಸಂಪ್ರದಾಯದ ಉಲ್ಲಂಘನೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ತಿರುವಾಂಕೂರು ದೇವಸ್ವಂ ಮಂಡಳಿ ಸದಸ್ಯರು ದೇಗುಲ ಸಂಪ್ರದಾಯಗಳನ್ನು ಉಲ್ಲಂ ಸಿದಲ್ಲಿ ಅವರನ್ನು ವಜಾ ಮಾಡಲು ಅವಕಾಶ ಉಂಟು. ದಾಸ್ ಮತ್ತು ಇತರರು ಅದನ್ನು ಉಲ್ಲಂ ಸಿದ್ದರು ಎಂದು ಗೋಪಾಲಕೃಷ್ಣನ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಇದೇ ವೇಳೆ, 52 ವರ್ಷದ ಮಹಿಳಾ ಯಾತ್ರಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬುಧವಾರ ಪಟ್ಟಣಂತಿಟ್ಟದ ಎಲಂತೂರು ನಿವಾಸಿ ಸೂರಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ