ಆರ್‌ಬಿಐ ಸ್ವಾಧೀನಕ್ಕೆ ಯತ್ನಿಸುತ್ತಿರುವ ಮೋದಿ ಸರಕಾರ: ಚಿದಂಬರಂ


Team Udayavani, Nov 8, 2018, 4:06 PM IST

chidambaram-questions-700.jpg

ಹೊಸದಿಲ್ಲಿ : ಕೇಂದ್ರದಲ್ಲಿನ ಮೋದಿ ಸರಕಾರ 2019ರ ಲೋಕಸಭಾ ಚುನಾವಣೆಗೆ ಮುನ್ನ ಭಾರತೀಯ ರಿಸರ್ವ್‌ ಬ್ಯಾಂಕನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಇಂದು ಗುರುವಾರ ಆರೋಪಿಸಿದ್ದಾರೆ.

ಒಂದೊಮ್ಮೆ ಮೋದಿ ಸರಕಾರ ಆರ್‌ಬಿಐ ಅನ್ನು ತನ್ನ ವಶಕ್ಕೆ ತೆಗೆದುಕೊಂಡದ್ದೇ ಆದಲ್ಲಿ ಅದು ದೇಶಕ್ಕೆ ಮತ್ತು ದೇಶದ ಆರ್ಥಿಕತೆಗೆ ವಿನಾಶಕಾರಿಯಾದೀತು ಎಂದು ಚಿದಂಬರಂ ಎಚ್ಚರಿಸಿದ್ದಾರೆ.

ಮೋದಿ ಸರಕಾರ ಮತ್ತು ಆರ್‌ಬಿಐ ನಡುವಿನ ಜಟಾಪಟಿ ಈಚೆಗೆ ಬಹಿರಂಗವಾಗುತ್ತಲೇ ಚಿದಂಬರಂ ಅವರು, “ಮೋದಿ ಸರಕಾರ ಆರ್‌ಬಿಐ ಸ್ವಾಯತ್ತೆಯನ್ನು ಹೊಸಕಿ ಹಾಕಲು ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು. 

”ಕೇಂದ್ರ ಸರಕಾರ ಈ ಹಿಂದೆ ಯಾವತ್ತೂ ಸಾರ್ವಜನಿಕ ಮತ್ತು ಆರ್ಥಿಕತೆ ಹಿತಾಸಕ್ತಿ ಕಾಪಿಡುವ  ನೆಪದಲ್ಲಿ ಆರ್‌ಬಿಐ ಗೆ ನಿರ್ದೇಶ ನೀಡುವ ತನ್ನ ಕಾನೂನು ಅಧಿಕಾರವನ್ನು ಪ್ರಯೋಗಿಸಿದ್ದೇ ಇಲ್ಲ; ಈಗ ಮೋದಿ ಸರಕಾರ ಅದನ್ನು ಮಾಡುತ್ತಿದೆ ಎಂದು ಚಿದಂಬರಂ ಟೀಕಿಸಿದರು. 

ಟಾಪ್ ನ್ಯೂಸ್

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.