ನೋಟು ಅಮಾನ್ಯಕ್ಕಿದೆ Thugs of Hindostan ನಂಟು:ಕಾಂಗ್ರೆಸ್‌ ಸಂಶೋಧನೆ


Team Udayavani, Nov 8, 2018, 4:47 PM IST

note-ban-pangs-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು 2016ರ  ನ.8ರಂದು ಕೈಗೊಂಡಿದ್ದ  ನೋಟು ಅಮಾನ್ಯ ಕ್ರಮಕ್ಕೆ ಎರಡು ವರ್ಷ ತುಂಬಿದ ಸುಮುಹೂರ್ತದಂದೇ “ಥಗ್ಸ್‌ ಆಫ್ ಹಿಂದುಸ್ಥಾನ್‌’ (Thugs of Hindostan) ಚಿತ್ರ ಬಿಡುಗಡೆಗೊಂಡಿರುವುದು ಕಾಕತಾಳೀಯವೂ ಸಾಂಕೇತಿಕವೂ ಆಗಿದೆ ಎಂದು ಲೇವಡಿ ಮಾಡಿರುವ ಕಾಂಗ್ರೆಸ್‌ ಪಕ್ಷ, ಇವೆರಡಕ್ಕೂ ಇರುವ ವಿಶಿಷ್ಟ ನಂಟನ್ನು ಸಂಶೋಧಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರಕಾರದ ಕೆಲವೇ ಕೆಲವು ಕೃಪಾಪೋಷಿತ ಬಂಡವಾಳಶಾಹಿ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ದೇಶವನ್ನೇ ಲೂಟಿ ಮಾಡುವ ನೋಟು ಅಮಾನ್ಯ ಕ್ರಮವನ್ನು  ತೆಗೆದುಕೊಂಡಿದ್ದರು ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಪುನರುಚ್ಚರಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಎನ್‌ಡಿಎ ಸರಕಾರದ ಹುದ್ದರಿಗಳನ್ನು “ಥಗ್ಸ್‌ ಆಫ್ ಹಿಂದುಸ್ಥಾನ್‌’ ಎಂದು ಲೇವಡಿ ಮಾಡಿರುವ ಕಾಂಗ್ರೆಸ್‌ ಪಕ್ಷ, ನೋಟು ಅಮಾನ್ಯಕ್ಕೆ ಎರಡು ವರ್ಷ ತುಂಬಿದ ದಿನವೇ ಆ ಹೆಸರಿನ ಚಿತ್ರ (ಆಮೀರ್‌ ಖಾನ್‌, ಅಮಿತಾಭ್‌ ಬಚ್ಚನ್‌ ನಟನೆ) ತೆರೆ ಕಂಡಿರುವುದು ಕಾಕತಾಳೀಯವೂ ಸಾಂಕೇತಿಕವೂ ಆಗಿದೆ ಎಂದು ಕಟಕಿಯಾಡಿದೆ. 

”ಯಾವುದೇ ಹೊಸ ಚಿತ್ರ ಬಿಡುಗಡೆಗೆ ಸೂಕ್ತ ಮುಹೂರ್ತ ನಿಗದಿಸುವುದಕ್ಕೆ ಹೆಸರುವಾಸಿಯಾಗಿರುವ ಬಾಲಿವುಡ್‌ ಚಿತ್ರರಂಗ, ಥಗ್ಸ್‌ ಆಫ್ ಹಿಂದುಸ್ಥಾನ್‌ ಚಿತ್ರ ಬಿಡುಗಡೆಗೆ, ದೇಶವನ್ನು ನೋಟು ಅಮಾನ್ಯದ ಮೂಲಕ ಕೊಳ್ಳೆ ಹೊಡೆದಿರುವವರ ದುಸ್ಸಾಹಸಕ್ಕೆ ಎರಡು ವರ್ಷ ತುಂಬಿದ ದಿನದಂದೇ ಸೂಕ್ತ ಮುಹೂರ್ತವನ್ನು ಕಂಡು ಕೊಂಡಿರುವುದು ಅತ್ಯಂತ ಅಶ್ಚರ್ಯವೂ ಕಾಕತಾಳೀಯವೂ ಆಗಿದೆ” ಎಂದು ಕಾಂಗ್ರೆಸ್‌ ತನ್ನ “ಸಂಶೋಧನೆ”ಯಲ್ಲಿ ಹೇಳಿದೆ.  

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.