ಚಂಡೀಗಢ : ತಡರಾತ್ರಿ ಪಟಾಕಿ ಸಿಡಿಸಿದ 37 ಮಂದಿ ಅರೆಸ್ಟ್
Team Udayavani, Nov 8, 2018, 6:55 PM IST
ಚಂಡೀಗಢ : ಈ ಬಾರಿಯ ದೀಪಾವಳಿ ಹಬ್ಬದಂದು ಜನರು ಪಟಾಕಿಯನ್ನು ರಾತ್ರಿ 8ರಿಂದ 10 ಗಂಟೆಯ ಅವಧಿಯಲ್ಲಿ ಮಾತ್ರವೇ ಉರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಗೈದ ಸುಮಾರು 37 ಮಂದಿಯನ್ನು ಪೊಲೀಸರು ಚಂಡೀಗಢದಲ್ಲಿ ಬಂಧಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದ ಆದ್ಯಂತ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಗೈದು ರಾತ್ರಿ ಪೂರ್ತಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದು ವರದಿಯಾಗಿದೆ.
ದೇಶದಲ್ಲೇ ಗರಿಷ್ಠ ವಾಯು ಮಾಲಿನ್ಯದ ನಗರವೆಂದು ಕುಪ್ರಸಿದ್ಧವಾಗಿರುವ ಲೂಧಿಯಾನದಲ್ಲಿ ತಡರಾತ್ರಿ ಪಟಾಕಿ ಸಿಡಿಸಿದ 14 ಕೇಸುಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಚಂಡೀಗಢದಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಗೈದು ತಡರಾತ್ರಿ ಪಟಾಕಿ ಸಿಡಿಸಿದ 38 ಪ್ರಕಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ