ಚಂಡೀಗಢ : ತಡರಾತ್ರಿ ಪಟಾಕಿ ಸಿಡಿಸಿದ 37 ಮಂದಿ ಅರೆಸ್ಟ್
Team Udayavani, Nov 8, 2018, 6:55 PM IST
ಚಂಡೀಗಢ : ಈ ಬಾರಿಯ ದೀಪಾವಳಿ ಹಬ್ಬದಂದು ಜನರು ಪಟಾಕಿಯನ್ನು ರಾತ್ರಿ 8ರಿಂದ 10 ಗಂಟೆಯ ಅವಧಿಯಲ್ಲಿ ಮಾತ್ರವೇ ಉರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಗೈದ ಸುಮಾರು 37 ಮಂದಿಯನ್ನು ಪೊಲೀಸರು ಚಂಡೀಗಢದಲ್ಲಿ ಬಂಧಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದ ಆದ್ಯಂತ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಗೈದು ರಾತ್ರಿ ಪೂರ್ತಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದು ವರದಿಯಾಗಿದೆ.
ದೇಶದಲ್ಲೇ ಗರಿಷ್ಠ ವಾಯು ಮಾಲಿನ್ಯದ ನಗರವೆಂದು ಕುಪ್ರಸಿದ್ಧವಾಗಿರುವ ಲೂಧಿಯಾನದಲ್ಲಿ ತಡರಾತ್ರಿ ಪಟಾಕಿ ಸಿಡಿಸಿದ 14 ಕೇಸುಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಚಂಡೀಗಢದಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಗೈದು ತಡರಾತ್ರಿ ಪಟಾಕಿ ಸಿಡಿಸಿದ 38 ಪ್ರಕಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ