ವಾರಾಣಸಿಗೆ ತೆರಳಿದ ಲಾಲು ಪುತ್ರ ತೇಜಸ್ವಿ?
Team Udayavani, Nov 9, 2018, 10:59 AM IST
ಪಟ್ನಾ: ಪತ್ನಿಯಿಂದ ವಿಚ್ಛೇದನ ಬಯಸಿರುವ ಆರ್ಜೆಡಿ ನಾಯಕ ತೇಜ್ಪ್ರತಾಪ್ ಯಾದವ್ ಇದುವರೆಗೆ ಮನೆಗೆ ಮರಳಿಲ್ಲ ಎಂದು ಹೇಳಲಾಗಿದೆ. ಈ ಬೆಳವಣಿಗೆ ಕುಟುಂಬದ ಸದಸ್ಯರಲ್ಲಿ ಆತಂಕ ಮೂಡಿಸಿದೆ. ಅವರ ಸಹೋದರಿ ಮಿಸಾ ಭಾರತಿ ಮಾಹಿತಿ ನೀಡಿರುವ ಪ್ರಕಾರ “ಸಹೋದರ ವಾರಾಣಸಿಗೆ ತೆರಳಿರುವ ಸಾಧ್ಯತೆ ಇದೆ.
ಅವರು ಅಲ್ಲಿ ವಿಚ್ಛೇದನ ಬಯಸುವ ನಿರ್ಧಾರದ ಬಗ್ಗೆ ಮತ್ತೂಮ್ಮೆ ನಿರ್ಧಾರ ಕೈಗೊಳ್ಳುತ್ತಿರಬಹುದು’ ಎಂದು ಹೇಳಿದ್ದಾರೆ. ಕುಟುಂಬದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.29ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ