ವಾರಾಣಸಿಗೆ ತೆರಳಿದ ಲಾಲು ಪುತ್ರ ತೇಜಸ್ವಿ?
Team Udayavani, Nov 9, 2018, 10:59 AM IST
ಪಟ್ನಾ: ಪತ್ನಿಯಿಂದ ವಿಚ್ಛೇದನ ಬಯಸಿರುವ ಆರ್ಜೆಡಿ ನಾಯಕ ತೇಜ್ಪ್ರತಾಪ್ ಯಾದವ್ ಇದುವರೆಗೆ ಮನೆಗೆ ಮರಳಿಲ್ಲ ಎಂದು ಹೇಳಲಾಗಿದೆ. ಈ ಬೆಳವಣಿಗೆ ಕುಟುಂಬದ ಸದಸ್ಯರಲ್ಲಿ ಆತಂಕ ಮೂಡಿಸಿದೆ. ಅವರ ಸಹೋದರಿ ಮಿಸಾ ಭಾರತಿ ಮಾಹಿತಿ ನೀಡಿರುವ ಪ್ರಕಾರ “ಸಹೋದರ ವಾರಾಣಸಿಗೆ ತೆರಳಿರುವ ಸಾಧ್ಯತೆ ಇದೆ.
ಅವರು ಅಲ್ಲಿ ವಿಚ್ಛೇದನ ಬಯಸುವ ನಿರ್ಧಾರದ ಬಗ್ಗೆ ಮತ್ತೂಮ್ಮೆ ನಿರ್ಧಾರ ಕೈಗೊಳ್ಳುತ್ತಿರಬಹುದು’ ಎಂದು ಹೇಳಿದ್ದಾರೆ. ಕುಟುಂಬದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.29ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು