ವಾರಾಣಸಿಗೆ ತೆರಳಿದ ಲಾಲು ಪುತ್ರ ತೇಜಸ್ವಿ?
Team Udayavani, Nov 9, 2018, 10:59 AM IST
ಪಟ್ನಾ: ಪತ್ನಿಯಿಂದ ವಿಚ್ಛೇದನ ಬಯಸಿರುವ ಆರ್ಜೆಡಿ ನಾಯಕ ತೇಜ್ಪ್ರತಾಪ್ ಯಾದವ್ ಇದುವರೆಗೆ ಮನೆಗೆ ಮರಳಿಲ್ಲ ಎಂದು ಹೇಳಲಾಗಿದೆ. ಈ ಬೆಳವಣಿಗೆ ಕುಟುಂಬದ ಸದಸ್ಯರಲ್ಲಿ ಆತಂಕ ಮೂಡಿಸಿದೆ. ಅವರ ಸಹೋದರಿ ಮಿಸಾ ಭಾರತಿ ಮಾಹಿತಿ ನೀಡಿರುವ ಪ್ರಕಾರ “ಸಹೋದರ ವಾರಾಣಸಿಗೆ ತೆರಳಿರುವ ಸಾಧ್ಯತೆ ಇದೆ.
ಅವರು ಅಲ್ಲಿ ವಿಚ್ಛೇದನ ಬಯಸುವ ನಿರ್ಧಾರದ ಬಗ್ಗೆ ಮತ್ತೂಮ್ಮೆ ನಿರ್ಧಾರ ಕೈಗೊಳ್ಳುತ್ತಿರಬಹುದು’ ಎಂದು ಹೇಳಿದ್ದಾರೆ. ಕುಟುಂಬದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.29ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?