ಭಾರತೀಯ ಸೇನೆಗಿಂದು ಕೆ9 ವಜ್ರ, ಹೊವಿಟ್ಜರ್‌ ತೋಪು ಸೇರ್ಪಡೆ


Team Udayavani, Nov 9, 2018, 11:57 AM IST

howitzer-700.jpg

ಹೊಸದಿಲ್ಲಿ : ಭಾರತೀಯ ಸೇನೆ ಇಂದು ಶುಕ್ರವಾರ ಎರಡು ಅತ್ಯಾಧುನಿಕ ಗನ್‌ ಸಿಸ್ಟಮ್‌ ಗಳನ್ನು ತನ್ನ ಶಸ್ತ್ರಾಗಾರಕ್ಕೆ ಸೇರಿಸಿಕೊಳ್ಳಲಿದೆ. ಅವೆಂದರೆ ಕೆ9 ವಜ್ರ ಮತ್ತು ಎಂ 777 ಹೊವಿಟ್ಜರ್‌ ತೋಪು. 

ಈ ಎರಡು ಅತ್ಯಾಧುನಿಕ ತೋಪುಗಳನ್ನು ಭಾರತೀಯ ಸೇನೆಗೆ ಸೇರಿಸಿಕೊಳ್ಳುವ ಸಲುವಾಗಿ ಮಹಾರಾಷ್ಟ್ರದ ದೇವಲಾಲಿಯಲ್ಲಿ ಕಾರ್ಯಕ್ರಮವೊಂದು ನಡೆಯಲಿದೆ. 

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಮತ್ತು ಕೇಂದ್ರ ಸಹಾಯಕ ಸಚಿವ ಸುಭಾಷ್‌ ಭಾಮರೆ ಮೊದಲಾದವರು ಭಾಗವಹಿಸಲಿದ್ದಾರೆ. 

ಈ ವಿಷಯವನ್ನು ತಿಳಿಸಿರುವ ರಕ್ಷಣಾ ಸಚಿವಾಲಯ, ಈ ಅತ್ಯಾಧುನಿಕ ಲಘು ತೋಪುಗಳನ್ನು ಹೆಲಿಕಾಪ್ಟರ್‌ ಮೂಲಕ ಪರ್ವತ ಪ್ರದೇಶಗಳಲ್ಲೂ  ಎತ್ತೂಯ್ಯಬಹುದಾಗಿದೆ ಎಂದು ತಿಳಿಸಿದೆ. ಪರ್ವತ ಪ್ರದೇಶಗಳಲ್ಲಿ ಶತ್ರು ಸೇನೆಯನ್ನು ಎದುರಿಸುವುದಕ್ಕೆ ಈ ತೋಪುಗಳು ತುಂಬ ಪರಿಣಾಮಕಾರಿಯೂ ಸಹಕಾರಿಯೂ ಆಗಲಿವೆ. 

ಲಘು ಭಾರದ 145 ಹೊವಿಟ್ಜರ್‌ ಎಂ-777 ತೋಪುಗಳನ್ನು ಪೂರೈಸುವ ಸಂಬಂಧ ಅಮೆರಕದ ಜತೆಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಪೈಕಿ 25 ತೋಪುಗಳನ್ನು ಸಮರ ಸನ್ನದ್ಧ ಸ್ಥಿತಿಯಲ್ಲಿ ಭಾರತಕ್ಕೆ ತರಲಾಗುವುದು.

ಉಳಿದ 125 ತೋಪುಗಳನ್ನು ಮಹಿಂದ್ರಾ ಡಿಫೆನ್ಸ್‌ ನೆರವಿನಲ್ಲಿ ಭಾರತದಲ್ಲೇ ನಿರ್ಮಿಸಲಾಗುವುದು. 2019ರ ಮಾರ್ಚ್‌ ವೇಳೆಗೆ ತೋಪುಗಳ ಪೂರೈಕೆ ಆರಂಭವಾಗುವುದನ್ನು ನಿರೀಕ್ಷಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.