ನೆರೆ ಸೇನೆ ಆಧುನೀಕರಣ ಅಪಾಯಕಾರಿ
Team Udayavani, Nov 12, 2018, 8:47 AM IST
ಹೊಸದಿಲ್ಲಿ: ಭಾರತದ ಗಡಿ ಭಾಗದಲ್ಲಿ ಸಂಭವಿಸ ಬಹುದಾದ ಯಾವುದೇ ದಾಳಿಯನ್ನೂ ಎದುರಿಸಲು ಭಾರತೀಯ ವಾಯುಪಡೆ ಸಮರ್ಥವಾಗಿದೆ. ಆದರೆ ನೆರೆ ದೇಶಗಳಲ್ಲಿನ ಅಭಿವೃದ್ಧಿ ದರ ಹಾಗೂ ಹೊಸ ಶಸ್ತ್ರಾಸ್ತ್ರಗಳ ಖರೀದಿಯು ಆತಂಕಕಾರಿ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್. ಧನೋವಾ ಹೇಳಿದ್ದಾರೆ. ಆದರೆ ಇದನ್ನು ಎದುರಿಸಲು ವಾಯು ಪಡೆದ ಸನ್ನದ್ಧವಾಗಿದೆ. ಗಡಿಯಲ್ಲಿ ಎದುರಾಗಬಹು ದಾದ ಯಾವುದೇ ದಾಳಿಯನ್ನೂ ವಾಯು ಪಡೆ ಸಮರ್ಥ ವಾಗಿ ಮಟ್ಟ ಹಾಕಲಿದೆ.
ಸದ್ಯ ಸಮಸ್ಯೆ ಎದುರಾಗುತ್ತಿರುವುದು ವಿವಾದಿತ ಭೂಭಾಗದಲ್ಲಿ ಹಾಗೂ ವಿದೇಶಗಳು ಬೆಂಬಲಿಸುವ ಉಗ್ರರು ಮತ್ತು ಬಾಹ್ಯ ಶಕ್ತಿಗಳಿಂದ ಎಂದು ಧನೋವಾ ಹೇಳಿದ್ದಾರೆ. ಪಾಕಿಸ್ಥಾನ ಮತ್ತು ಚೀನ ಸರಕಾರಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ಷಣಾ ಆಧುನೀಕರಣಗೊಳಿಸುತ್ತಿರುವುದನ್ನು ಅವರು ಪರೋಕ್ಷವಾಗಿ ಪ್ರಸ್ತಾವಿಸಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಗಡಿ ನಿಯಂತ್ರಣ ರೇಖೆಯ ಆಚೆ ಸಕ್ರಿಯವಾಗಿರುವ ಉಗ್ರರ ತರಬೇತಿ ಶಿಬಿರಗಳನ್ನು ನಾಶ ಮಾಡುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ ಅದನ್ನು ಐಎಎಫ್ ಮುಖ್ಯಸ್ಥರು ನಿರಾಕರಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!