ಅಯೋಧ್ಯೆ – ಬಾಬರಿ ವಿವಾದ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
Team Udayavani, Nov 12, 2018, 12:12 PM IST
ಹೊಸದಿಲ್ಲಿ : ರಾಮ ಜನ್ಮಭೂಮಿ – ಬಾಬರಿ ಮಸೀದಿ ವಿವಾದಿತ ಸ್ಥಳದ ಒಡೆತನ ಯಾರಿಗೆ ಸೇರಿದ್ದೆಂಬ ಕೇಸಿನ ವಿಚಾರಣೆಯನ್ನು ಬೇಗನೆ ಕೈಗೆತ್ತಿಕೊಳ್ಳಬೇಕೆಂದು ಕೋರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದ ಸೋಮವಾರ ತಿರಸ್ಕರಿಸಿತು.
ಈ ವಿಷಯವನ್ನು ಈಗಾಗಲೇ ಸೂಕ್ತ ಪೀಠದ ವಿಚಾರಣೆಗಾಗಿ ಜನವರಿ ತಿಂಗಳಿಗೆ ಲಿಸ್ಟ್ ಮಾಡಲಾಗಿದೆ ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಸ್ಪಷ್ಟಪಡಿಸಿತು.
“ನಾವು ಈಗಾಗಲೇ ಆದೇಶವನ್ನು ಹೊರಡಿಸಿದ್ದೇವೆ; ಅಪೀಲುಗಳು ಜನವರಿಯಲ್ಲಿ ವಿಚಾರಣೆಗೆ ಬರಲಿವೆ; ಆದುದರಿಂದ ಈ ಹಂತದಲ್ಲಿ ತ್ವರಿತ ವಿಚಾರಣೆ ಕೋರಿಕೆಯನ್ನು ಮನ್ನಿಸಲಾಗದು’ ಎಂದು ಪೀಠ ಹೇಳಿತು. ವಕೀಲ ಬರುನ್ ಕುಮಾರ್ ಸಿನ್ಹಾ ಅವರು ಅಖೀಲ ಭಾರತ ಹಿಂದೂ ಮಹಾಸಭಾ ಪರವಾಗಿ ಕೋರ್ಟಿನಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ