ಬಿಜೆಪಿ ಕೊಡುವ 1 ಲಕ್ಷ ಗೋವಿನಲ್ಲಿ ನನಗೂ ಒಂದು ಸಿಕ್ಕೀತೇ? ಓವೈಸಿ


Team Udayavani, Nov 12, 2018, 4:19 PM IST

owaisi-700.jpg

ಹೈದರಾಬಾದ್‌ : ‘ತೆಲಂಗಾಣ ಮತದಾರರಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ  ಪ್ರತಿ ವರ್ಷ ಒಂದು ಲಕ್ಷ ಗೋವುಗಳನ್ನು ಉಚಿತವಾಗಿ ಪೂರೈಸುವ ಭರವಸೆ ನೀಡಿದೆ. ಇದರಲ್ಲಿ ಬಿಜೆಪಿಯವರು ನನಗೂ ಒಂದು ಗೋವನ್ನು  ಕೊಡುತ್ತಾರೆಯೇ ?’ ಎಂದು ಆಲ್‌ ಇಂಡಿಯಾ ಮಜ್‌ಲಿಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ. 

“ಬಿಜೆಪಿ ತೆಲಂಗಾಣದ ಮತದಾರರಿಗೆ ಉಚಿತವಾಗಿ 1 ಲಕ್ಷ ಗೋವುಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಅದರಲ್ಲಿ ನನಗೂ ಒಂದು ಗೋವನ್ನು ಅವರು ಕೊಡುತ್ತಾರೆಯೇ ? ಅವರು ನನಗೆ ಒಂದು ಗೋವನ್ನು  ಕೊಟ್ಟರೆ ನಾನು ಅದನ್ನು ಗೌರವದಿಂದ ಸಾಕುತ್ತೇನೆ ಎಂಬ ಭರವಸೆಯನ್ನು ನೀಡುತ್ತೇನೆ. ಇದು ನಗಾಡುವ, ತಮಾಷೆಯ ವಿಷಯ ಅಲ್ಲ; ಇದರ ಬಗ್ಗೆ ಸ್ವಲ್ಪ ಯೋಚಿಸಿ ನೋಡಿ’ ಎಂದು ಓವೈಸಿ ಗಂಭೀರವಾಗಿಯೇ ಹೇಳಿದರು. 

ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಎನ್‌ವಿಎಸ್‌ಎಸ್‌ ಪ್ರಭಾಕರ್‌  ಅವರು “ರಾಜ್ಯದಲ್ಲಿ  ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣ ಮತದಾರರಿಗೆ ಹಬ್ಬ ಮತ್ತು ಇತರ ಸಂದರ್ಭಗಳಲ್ಲಿ, ಯಾರಿಗೆ ಅಗತ್ಯ ಉಂಟೋ ಅವರಿಗೆ, ಗೋವು ನೀಡಲು ಉದ್ದೇಶಿಸಿದೆ’ ಎಂದು ಹೇಳಿದ್ದಾರೆ.

ಈಚೆಗೆ ಬರ್ಖಾಸ್ತು ಗೊಂಡ ರಾಜ್ಯ ವಿಧಾನಸಭೆಯಲ್ಲಿ ಶಾಸಕರಾಗಿದ್ದ ಪ್ರಭಾಕರ್‌ ಅವರು ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅಗತ್ಯವಿರುವ ಗೋವುಗಳ ಸಂಖ್ಯೆಯನ್ನು ಪಟ್ಟಿ ಮಾಡಿ ವರ್ಷಂಪ್ರತಿ ತೆಲಂಗಾಣ ಮತದಾರರಿಗೆ 1 ಲಕ್ಷ ಗೋವುಗಳನ್ನು ನೀಡುವುದಾಗಿ ಹೇಳಿದ್ದಾರೆ. 

ಪ್ರಭಾಕರ್‌ ಅವರು ಮುಂದುವರಿದು “ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಿನಿ ಭಾರತ ಭಾಷಾ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲಾಗುವುದು; ಈ ಮಂಡಳಿಯು ಇತರ ರಾಜ್ಯಗಳಿಂದ ಹೈದರಾಬಾದಿಗೆ ಉದ್ಯೋಗಾರ್ಥವಾಗಿ ಬರುವ ಭಾಷಾ ಅಲ್ಪಸಂಖ್ಯಾಕರ ಕಲ್ಯಾಣಕ್ಕೆ ಶ್ರಮಿಸುವುದು’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.