ಆರ್ಎಸ್ಎಸ್ ಶಾಖೆ: ಸರಕಾರಿ ನೌಕರರಿಗೆ ನಿರ್ಬಂಧ ಇಲ್ಲ: ಸಿಎಂ ಚೌಹಾಣ್
Team Udayavani, Nov 13, 2018, 11:01 AM IST
ಭೋಪಾಲ್ : ”ರಾಜ್ಯ ಸರಕಾರದ ಕಚೇರಿಗಳಲ್ಲಿ ಆರ್ಎಸ್ಎಸ್ ಶಾಖೆ ನಡೆಸುವುದನ್ನು ಮುಂದುವರಿಸಲಾಗುವುದು ಮತ್ತು ಅದರಲ್ಲಿ ಪಾಲ್ಗೊಳ್ಳುವುದಕ್ಕೆ ಸರಕಾರಿ ನೌಕರರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ” ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಮಧ್ಯಪ್ರದೇಶದ ಖರಗೋನ್ ನಲ್ಲಿ ಮಾತನಾಡುತ್ತಿದ್ದ ಚೌಹಾಣ್ ಅವರು “ಯಾರೂ ಆರ್ಎಸ್ಎಸ್ ನಿಷೇಧಿಸಲಾರರು” ಎಂದು ಖಡಾಖಂಡಿತವಾಗಿ ಹೇಳಿದರು.
ಆರ್ಎಸ್ಎಸ್ ಒಂದು ದೇಶಪ್ರೇಮಿಗಳ ಸಂಘಟನೆ.ಅಂತೆಯೇ ಅದರ ಶಾಖೆಗಳಲ್ಲಿ ಪ್ರತಿಯೋರ್ವ ರಾಷ್ಟ್ರವಾದಿ ಮತ್ತು ಸರಕಾರಿ ನೌಕರ ಭಾಗವಹಿಸಬಹುದಾಗಿದೆ. ಕಾಂಗ್ರೆಸ್ ಪಕ್ಷ ತನ್ನಲ್ಲಿ ಆರ್ಎಸ್ಎಸ್ ಬಗ್ಗೆ ಪೂರ್ವಗ್ರಹ, ದುರಭಿಮಾನ ಹೊಂದಿದೆ’ ಎಂದು ಚೌಹಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್