ಕಾಶ್ಮೀರಿ ಯುವಕರಿಗೆ ತಪ್ಪು ಮಾರ್ಗದರ್ಶನ: ಜ|ರಾವತ್ ಖಡಕ್ ಎಚ್ಚರಿಕೆ
Team Udayavani, Nov 13, 2018, 12:08 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಯುವಕರಿಗೆ ತಪ್ಪು ಮಾರ್ಗದರ್ಶನ ನೀಡಿ ಅವರನ್ನು ಹಿಂಸೆಗೆ ಇಳಿಸುವವರಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕಟುವಾದ ಎಚ್ಚರಿಕೆ ನೀಡಿದ್ದಾರೆ.
ಕಾಶ್ಮೀರಿ ಯುವಕರು ತಮ್ಮ ಕಾಲನಿಗಳಲ್ಲಿ ಮತ್ತು ಮಸೀದಿಗಳಲ್ಲಿ ಹರಡಲಾಗುವ ವದಂತಿಗಳನ್ನು ನಂಬಿ ತಪ್ಪು ದಾರಿಗೆ ಇಳಿದು ಹಿಂಸೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಎಂದು ಜನರಲ್ ರಾವತ್ ಹೇಳಿದರು.
ಮೌಲ್ವಿಗಳು ಮಸೀದಿಗಳಲ್ಲಿ, ಮದ್ರಸಗಳಲ್ಲಿ ಕಾಶ್ಮೀರಿ ಯುವಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದರ ಪರಿಣಾಮವಾಗಿ ಸಾವಿರಾರು ಯುವಕರು ಬೀದಿಗೆ ಇಳಿಯುತ್ತಿದ್ದಾರೆ; ರಾಜ್ಯ ಸರಕಾರ ಮತ್ತು ಸೇನಾ ಪಡೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಳಿಯುತ್ತಿದ್ದಾರೆ ಎಂದು ಜ| ರಾವತ್ ಹೇಳಿದರು.
ಜಮ್ಮು ಕಾಶ್ಮೀರದ ಜನರು ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳದೆ ವಿವೇಕದಿಂದ ವರ್ತಿಸಿ ಶಾಂತಿಯನ್ನು ಕಾಪಿಡಬೇಕು ಎಂದು ರಾವತ್ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು