ಇನ್ನೊಂದು ಅವಧಿಗೂ ಪಿಎಂ ಮೋದಿ ಮುಂದುವರಿಯಲಿ
Team Udayavani, Nov 15, 2018, 6:56 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರಕಾರದ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರು ಮತ್ತೂಂದು ಅವಧಿಗೆ ಮುಂದುವರಿದರೆ ದೇಶಕ್ಕೆ ಅನುಕೂಲಕರ ಎಂದು ಇನ್ಫೋಸಿಸ್ನ ಸಹಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ. ಇಟಿ ನೌ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿ ರುವ ನಾರಾಯಣಮೂರ್ತಿ, ಕೇಂದ್ರದ ಮಟ್ಟದಲ್ಲಿ ಭ್ರಷ್ಟಾಚಾರದ ಕೇಳಿಬಂದಿದ್ದು ಅಪರೂಪ. ರಫೇಲ್ ಡೀಲ್ ವಿಚಾರದಲ್ಲಿ ಮಾಹಿತಿ ಲಭ್ಯ ವಾಗದ ಹೊರತು ಸತ್ಯ ಏನೆಂದು ಹೇಳಲಾಗದು. ಜಿಎಸ್ಟಿಯಂತಹ ಯೋಜನೆಯ ಜಾರಿ ಬಗ್ಗೆ ನಾವು ಪ್ರಧಾನಿಯನ್ನು ದೂರಲಾಗದು ಎಂದಿದ್ದಾರೆ. ಆರ್ಬಿಐ, ಸಿಬಿಐ ಇತ್ಯಾದಿ ಸಂಸ್ಥೆಗಳ ಜೊತೆಗೆ ಕೇಂದ್ರ ಸರಕಾರ ಸಂಘರ್ಷ ಎದುರಿಸಿದ ಬಗ್ಗೆ ಮಾತನಾಡಿದ ಮೂರ್ತಿ, ಎರಡೂ ವರ್ಗದ ಜನರನ್ನು ನಾನು ಅರಿತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…