ಮುಜಫರನಗರ : ವಧೆಗಾಗಿ ಅಕ್ರಮ ಗೋ ಸಾಗಾಟ; ಇಬ್ಬರ ಬಂಧನ
Team Udayavani, Nov 15, 2018, 12:37 PM IST
ಮುಜಫರನಗರ : ಅಕ್ರಮವಾಗಿ ಗೋವುಗಳನ್ನು ವಧೆಗಾಗಿ ಒಯ್ಯುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭೂಷಣ್ ಮತ್ತು ಅನಿಲ್ ಕುಮಾರ್ ಎಂಬಿಬ್ಬರು ಆರೋಪಿಗಳನ್ನು ಸಿಂಧವಾಲಿ ಗ್ರಾಮಕ್ಕೆ ಸಮೀಪ ಬಂಧಿಸಲಾಯಿತೆಂದು ತಿಳಿಸಿರುವ ಪೊಲೀಸರು, ಸಾಗಿಸಲ್ಪಡುತ್ತಿದ್ದ ಗೋವುಗಳು ಮತ್ತು ಅಕ್ರಮ ಸಾಗಾಟಕ್ಕೆ ಬಳಸಲಾದ ಮಿನಿ ಟ್ರಕ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಬಂಧಿತರ ವಶದಲ್ಲಿದ್ದ ಗೋವಧೆ ಸಲಕರಣೆಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ