ಏರ್‌ಪೋರ್ಟ್‌ನಲ್ಲಿ ತಡೆ;ಶಬರಿಮಲೆ ಪ್ರವೇಶಿಸಿಯೇ ವಾಪಸ್‌ ಎಂದ ತೃಪ್ತಿ !


Team Udayavani, Nov 16, 2018, 10:35 AM IST

55.jpg

ಕೊಚ್ಚಿ: ಶಬರಿ ಮಲೆ ದೇಗುಲ ಪ್ರವೇಶಕ್ಕೆಂದು ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರು ಇತರ ಹೋರಾಟಗಾರ್ತಿಯರೊಂದಿಗೆ ಕೇರಳಕ್ಕೆ ಆಗಮಿಸಿದ್ದು, ಶುಕ್ರವಾರ ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣದ ಹೊರಗೆ ಅವರ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. 

ಸಾವಿರಾರು ಮಂದಿ ವಿಮಾನ ನಿಲ್ದಾಣದ ಹೊರಗೆ ಜಮಾವಣೆಗೊಂಡಿದ್ದು , ತೃಪ್ತಿಯನ್ನು ಹೊರ ಬರಲು ಬಿಡುವುದಿಲ್ಲ ಎನ್ನುವ ಘೋಷಣೆಗಳನ್ನು ಕೂಗುತ್ತಿದ್ದಾರೆ. ಉದ್ವಿಗ್ನ ಸ್ಥಿತಿ ಇರುವ ಕಾರಣ ತೃಪ್ತಿ ದೇಸಾಯಿ ಅವರು ವಿಮಾನ ನಿಲ್ದಾಣದಿಂದ ಹೊರ ಬಂದಿಲ್ಲ. ನಿಲ್ದಾಣದ ಒಳಗೆ ನೆಲದ ಮೇಲೆ ಕುಳಿತು ಬೆಳಗ್ಗಿನ ಉಪಾಹಾರ ಸೇವಿಸಿದ್ದಾರೆ. 

ತೃಪ್ತಿ ಅವರಿದ್ದ ವಿಮಾನ ನಸುಕಿನ 4.30 ರ ವೇಳೆಗೆ ಕೊಚ್ಚಿಗೆ ಆಗಮಿಸಿದ್ದು, ಅದಾಗಲೆ ನಿಲ್ದಾಣದ ಹೊರಗೆ ನೂರಾರು ಮಂದಿ ಜಮಾವಣೆಗೊಂಡು ವಿರೋಧ ವ್ಯಕ್ತ ಪಡಿಸಿದ್ದಾರೆ. 

ವಿಮಾನ ನಿಲ್ದಾಣ ಮತ್ತು ಶಬರಿ ಮಲೆ ದೇಗುಲದ ಸುತ್ತ ವ್ಯಾಪಕ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. 

ಇಂದು ದೇಗುಲದ ಬಾಗಿಲು ಮತ್ತೆ ತೆರೆಯಲಾಗುತ್ತಿದ್ದು, ದೇವಾಲಯ ಪ್ರವೇಶ ಮಾಡಬೇಕೆಂದು ತೃಪ್ತಿ ಅವರು ಆಗಮಿಸಿದ್ದರು.

ತೃಪ್ತಿ ಅವರು ದೇವಾಲಯ ಪ್ರವೇಶಿಸಲು ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎನ್ನುವುದನ್ನು ನಿರೀಕ್ಷಿಸಲಾಗುತ್ತಿದೆ. 

ಅಯ್ಯಪ್ಪ ದರ್ಶನದ ಬಳಿಕವೇ ವಾಪಸ್‌!
ಸುದ್ದಿಗಾರರೊಂದಿಗೆ ಮಾತನಾಡಿದ ತೃಪ್ತಿ ದೇಸಾಯಿ ‘ನಮ್ಮನ್ನು ಪೊಲೀಸರು ಇನ್ನೊಂದು ಗೇಟ್‌ನ ಮೂಲಕ ಹೊರಗೆ ಕರೆತರಲು ಯತ್ನಿಸದರು ಆದರೆ ಅಲ್ಲಿಯೂ ಪ್ರತಿಭಟನಾಕಾರರು ಅಡ್ಡಬಂದರು. ಪ್ರತಿಭಟನಾಕಾರರೇ ಹೆದರಿದ್ದಾರೆ, ಎಲ್ಲಿಯಾದರೆ ನಾವು ನೀಲಕ್ಕಲ್‌ ತಲುಪಿದರೆ ದೇವಾಲಯಕ್ಕೆ ತೆರಳುತ್ತೇವೆ ಎಂದು. ಅವರು ನಮ್ಮನ್ನು ಹೆದರಿಸಲು ಯತ್ನಿಸುತ್ತಿದ್ದಾರಾ? ನಾವು ನಮಗೆ ಅಯ್ಯಪ್ಪ ದರ್ಶನ ಆಗದೆ ಹಿಂತಿರುಗುವ ಪ್ರಶ್ನೆಯೇ ಇಲ್ಲ ‘ಎಂದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.