ಪಂಜಾಬ್‌ನಲ್ಲಿ ಅಡಗಿಕೊಂಡಿದ್ದಾನೆ ಅಲ್‌ ಕಾಯಿದಾ ಕಮಾಂಡರ್‌ ಮೂಸಾ


Team Udayavani, Nov 16, 2018, 11:06 AM IST

moosa-poster-600.jpg

ಹೊಸದಿಲ್ಲಿ : ಕನಿಷ್ಠ ಆರು ಮಂದಿ ಜೈಶ್‌ ಎ ಮೊಹಮ್ಮದ್‌ ಉಗ್ರರು ಮತ್ತು ಅಲ್‌ ಕಾಯಿದಾ ಕಮಾಂಡರ್‌ ಝಕೀರ್‌ ಮೂಸಾ ಪಂಜಾಬ್‌ ಗೆ ನುಸುಳಿ ಬಂದು ಅಡಗಿಕೊಂಡಿದ್ದಾನೆ ಎಂಬ ಗುಪ್ತಚರ ಮಾಹಿತಿಯನ್ನು ಅನುಸರಿಸಿ ಪಂಜಾಬ್‌ ಪೊಲೀಸರು ಹೈ ಅಲರ್ಟ್‌ ನಲ್ಲಿರುವುದಾಗಿ ವರದಿಗಳು ತಿಳಿಸಿವೆ. 

ಅಲ್‌ ಕಾಯಿದಾ ಕಾಶ್ಮೀರ ಘಟಕದ ಮುಖ್ಯಸ್ಥನಾಗಿರುವ ಮೂಸಾ ನ wanted ಪೋಸ್ಟರ್‌ ಗಳು ಹಲವೆಡೆಗಳಲ್ಲಿ ಹಾಕಲ್ಪಟ್ಟಿವೆ. ಈತನ ಜತೆಗೆ ಇನ್ನೂ ಹಲವು ಜೆಇಎಂ ಉಗ್ರರು ಪಂಜಾಬಿನ ಫಿರೋಜ್‌ಪುರ ದಲ್ಲಿನ ಅಂತಾರಾಷ್ಟ್ರೀಯ ಗಡಿಯ ಮೂಲಕ ಒಳ ನುಸುಳಿ ಬಂದಿರುವುದಾಗಿ ಗುಪ್ತಚರ ಮಾಹಿತಿಗಳು ಎಚ್ಚರಿಸಿವೆ. 

ಅಂತೆಯೇ ಜೆಇಎಂ ಉಗ್ರರ ಸಹಿತ ಮೂಸಾ ನ ವ್ಯಾಪಕ ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಗುರುದಾಸ್‌ಪುರ ಎಸ್‌ಎಸ್‌ಪಿ ಸ್ವರಣ್‌ದೀಪ್‌ ಸಿಂಗ್‌ ಹೇಳಿದ್ದಾರೆ. 

ಅಮೃತಸರದ ಆಸುಪಾಸಿನಲ್ಲೇ ಮೂಸಾನ ಚಲನ ವಲನ ಇರುವುದನ್ನು ಬಲವಾಗಿ ಶಂಕಿಸಲಾಗಿದೆ. ಆ ಪ್ರಕಾರ ನಾವು ಆತನ ಫೋಟೋ ಇರುವ ವಾಂಟೆಡ್‌ ಪೋಸ್ಟರ್‌ಗಳನ್ನು ವಿವಿಧಡೆಗಳಲ್ಲಿ ಹಾಕಿಸಿ ಜನರಲ್ಲಿ ಎಚ್ಚರಿಕೆ ಮೂಡಿಸುವ ಯತ್ನ ಮಾಡಿದ್ದೇವೆ. ಮೂಸಾ ಬಗ್ಗೆ ಯಾವುದೇ ಮಾಹಿತಿ ಇದ್ದರೂ ನಮಗೆ ತಿಳಿಸಿರೆಂದು ನಾವು ಜನರಲ್ಲಿ ಕೋರಿದ್ದೇವೆ’ ಎಂದು ಸ್ವರಣ್‌ದೀಪ್‌ ಸಿಂಗ್‌ ಹೇಳಿದರು.

 

ಅನ್ಸಾರ್‌ ಗಜವಾತ್‌ ಉಲ್‌ ಹಿಂದ ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಮೂಸಾ, ಜಮ್ಮು ಕಾಶ್ಮೀರಕ್ಕೆ ಉಗ್ರರನ್ನು ಕಳಿಸುವ ಜವಾಬ್ದಾರಿ ಹೊಂದಿರುತ್ತಾನೆ ಮತ್ತು ಅನೇಕ ಫಿದಾಯೀಂ ದಾಳಿಗಳಿಗೆ ಕುಖ್ಯಾತನಾಗಿದ್ದಾನೆ. 

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.