ಶಿವಲಿಂಗ-ಚೇಳು: ತರೂರ್ ವಿರುದ್ಧ ಮಾನಹಾನಿ ದೂರು ವಿಚಾರಣೆಗೆ
Team Udayavani, Nov 16, 2018, 5:36 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ‘ಶಿವಲಿಂಗದ ಮೇಲೆ ಕುಳಿತಿರುವ ಚೇಳು’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರ ವಿರುದ್ಧ ಸಲ್ಲಿಸಲ್ಪಟ್ಟಿರುವ ಕ್ರಿಮಿನಲ್ ಮಾನಹಾನಿ ದೂರನು ವಿಚಾರಣೆಗೆ ಎತ್ತಿಕೊಳ್ಳಲು ದಿಲ್ಲಿ ಕೋರ್ಟ್ ಸಮ್ಮತಿಸಿದೆ.
ಅಂತೆಯೇ ಹೆಚ್ಚುವರಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಈ ದೂರಿನ ವಿಚಾರಣೆಯನ್ನು ಡಿ.22ಕ್ಕೆ ನಿಗದಿಸಿದ್ದಾರೆ. ಅಂದು ದೂರುದಾರರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಳ್ಳಲಿದೆ ಎಂದು ದಿಲ್ಲಿ ಬಿಜೆಪಿ ನಾಯಕ ಮತ್ತು ದೂರುದಾರ ರಾಜೀವ್ ಬಬ್ಬರ್ ಹೇಳಿದ್ದಾರೆ.
ತರೂರ್ ಅವರ ಹೇಳಿಕೆಯು ಹಿಂದೂ ದೇವತೆಯನ್ನು (ಶಿವನನ್ನು) ಅವಮಾನಿಸುವಂತಿದೆ ಮತ್ತು ಪ್ರಧಾನಿ ಮೋದಿ ವಿರುದ್ಧ ದುರುದ್ದೇಶ ಹೊಂದಿರುವಂತಿದೆ ಎಂದು ಬಬ್ಬರ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?