ಹಿಂಸೆಗೆ ಪ್ರೇರಣೆ ಕೊಟ್ಟದ್ದೇ ಸಜ್ಜನ್ ಕುಮಾರ್
Team Udayavani, Nov 17, 2018, 7:31 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ನಡೆದ ಸಿಕ್ಖ್ ವಿರೋಧಿ ದಂಗೆಗಳಿಗೆ ಕಾಂಗ್ರೆಸ್ನ ನಾಯಕ ಸಜ್ಜನ್ ಕುಮಾರ್ ಪ್ರಚೋದನೆ ನೀಡಿದ್ದರು ಎಂದು ಪ್ರತ್ಯಕ್ಷದರ್ಶಿದಿಲ್ಲಿಯ ಕೋರ್ಟೊಂದಕ್ಕೆ ಹೇಳಿದ್ದಾರೆ. ಚೇಮ್ ಕೌರ್ ಎಂಬುವರು ಶುಕ್ರವಾರ ನಡೆದ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕನನ್ನು ಗುರುತಿಸಿ ಈ ಮಾತುಗಳನ್ನು ಹೇಳಿದ್ದಾರೆ. 1984ರ ಅ.31ರಂದು ಇಂದಿರಾ ಗಾಂಧಿ ಯವರು ನಿಧನರಾದ ಸುದ್ದಿಚಯನ್ನು ಟಿ.ವಿ.ಯಲ್ಲಿ ನೋಡು ತ್ತಿದ್ದೆವು. ನ.1, 1984ರಂದು ನನ್ನ ಮನೆಯ ಆಡು ಹುಡುಕಿ ಕೊಂಡು ಬರಲೆಂದು ಹೊರಗಡೆ ತೆರಳಿದಾಗ ಸಜ್ಜನ್ ಕುಮಾರ್ ಅವರು “ನಮ್ಮ ತಾಯಿಯವರನ್ನು ಕೊಂದ ಸಿಖVರನ್ನು ಕೊಲ್ಲಿರಿ’ ಎಂದು ಹೇಳುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಮಾರನೇ ದಿನ ಅಂದರೆ ನ.2ರಂದು ತಂದೆ ಮತ್ತು ಮಗನ ಮೇಲೆ ದಾಳಿ ಮಾಡಿ ಅವರನ್ನು ಕೊಲ್ಲಲಾಗಿದೆ ಎಂದೂ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ