Noida: ಕಾಂಕ್ರೀಟ್ ಕಂಬಕ್ಕೆ ಶಾಲಾ ಬಸ್ಸು ಢಿಕ್ಕಿ;16 ಮಕ್ಕಳಿಗೆ ಗಾಯ
Team Udayavani, Nov 17, 2018, 11:42 AM IST
ನೋಯ್ಡಾ, ಉತ್ತರ ಪ್ರದೇಶ : ಇಲ್ಲಿನ ಅಂಡರ್ ಪಾಸ್ ಒಂದರಲ್ಲಿ ವೇಗವಾಗಿ ಧಾವಿಸಿ ಬಂದ ಶಾಲಾ ಬಸ್ಸೊಂದು ಕಾಂಕ್ರೀಟ್ ಕಂಬಕ್ಕೆ ಢಿಕ್ಕಿ ಹೊಡೆದ ಅವಘಢದಲ್ಲಿ 16 ಶಾಲಾ ಮಕ್ಕಳ ಸಹಿತ 18 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ರಜನೀಗಂಧ ಚೌಕದಲ್ಲಿನ ಅಂಡರ್ ಪಾಸ್ ದಾಟುವ ವೇಳೆ ಖಾಸಗಿ ಶಾಲಾ ಬಸ್ಸು ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಇಂದು ಶನಿವಾರ ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ನಡೆಯಿತು; ಗಾಯಾಳುಗಳನ್ನು ಒಡನೆಯೇ ಕೈಲಾಶ್ ಆಸ್ಪತ್ರೆಗೆ ಒಯ್ಯಲಾಗಿ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆಗೊಳಿಸಲಾಯಿತು ಎಂದು ಸೆಕ್ಟರ್ 20ರ ಪೊಲೀಸ್ ಠಾಣಾಧಿಕಾರಿ ಮನೋಜ್ ಕುಮಾರ್ ಪಂತ್ ಹೇಳಿದರು.
ಪೊಲೀಸರು ಬಸ್ಸನ್ನು ವಶಪಡಿಸಿಕೊಂಡಿದ್ದು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?