ಕರ್ನಾಟಕದಲ್ಲಿ ಸಾಮೂಹಿಕ ಶ್ವಾನ ಸಂಹಾರ: ಸುಪ್ರೀಂ ಕೋರ್ಟ್ ವಿಚಾರಣೆ
Team Udayavani, Nov 17, 2018, 11:54 AM IST
ಹೊಸದಿಲ್ಲಿ : ಸಾಮೂಹಿಕ ಶ್ವಾನ ಸಂಹಾರದ ಆರೋಪದ ಮೇಲೆ ಕರ್ನಾಟಕದ ಮುನಿಸಿಪಲ್ ಕೌನ್ಸಿಲ್ ಒಂದರ ಮುಖ್ಯ ಅಧಿಕಾರಿ ಮತ್ತು ಓರ್ವ ಖಾಸಗಿ ಗುತ್ತಿಗೆದಾರನ ವಿರುದ್ಧ ಕೋರ್ಟ್ ನಿಂದನೆಯನ್ನು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಇಂದು ಒಪ್ಪಿಕೊಂಡಿತು.
ಜಸ್ಟಿಸ್ ಎನ್ವಿ ರಮಣ ಮತ್ತು ಎಂ ಎಂ ಶಾಂತನಗೌಡರ್ ಅವರನ್ನು ಒಳಗೊಂಡ ಪೀಠವು ಸಕಲೇಶಪುರದ ಚೀಫ್ ಆಫೀಸರ್ ವಿಲ್ಸನ್ ವಿಟಿ ಮತ್ತು ಖಾಸಗಿ ಗುತ್ತಿಗೆದಾರ ವಿ ಜಾರ್ಜ್ ರಾಬರ್ಟ್ ಅವರಿಗೆ ನೊಟೀಸ್ ಜಾರಿ ಮಾಡಿ ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ಆದೇಶಿಸಿತು.
ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ಉತ್ತರದಾಯಿಗಳ ವಿರುದ್ಧ ಕೋರ್ಟ್ ನಿಂದನೆಯ ಕ್ರಮ ಜರುಗಿಸುವಂತೆ ಅರ್ಜಿದಾರ, ಪ್ರಾಣಿ ಹಕ್ಕು ಕಾರ್ಯಕರ್ತ ನವೀನ್ ಕಾಮತ್ ಅವರನ್ನು ಪ್ರತಿನಿಧಿಸಿದ ವಕೀಲ ಸಿದ್ಧಾರ್ಥ ಗರ್ಗ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!