ಟ್ರಯಂಫ್ ಕ್ಷಿಪಣಿಯಿಂದ ಭಾರತಕ್ಕೆ ರಕ್ಷಣೆ: ಏರ್ ಮಾರ್ಶಲ್ ನಂಬಿಯಾರ್
Team Udayavani, Nov 17, 2018, 4:39 PM IST
ಶಿಲ್ಲಾಂಗ್ : ರಶ್ಯದಿಂದ ಪಡೆಯಲಾಗಿರುವ ಎಸ್ 400 ಟ್ರಯಂಫ್ ಭೂರಕ್ಷಣಾ ಕ್ಷಿಪಣಿಯು “ಭೌಗೋಳಿಕ ಮಹತ್ವಾಕಾಂಕ್ಷೆ’ ಹೊಂದಿರುವ ನೆರೆಯ ದೇಶದ ವಿರುದ್ದ ಭಾರತಕ್ಕೆ ಅಗತ್ಯವಿರುವ ಭದ್ರತೆಯನ್ನು ಒದಗಿಸುತ್ತದೆ ಎಂದು ಏರ್ ಮಾರ್ಶಲ್ ಆರ್ ನಂಬಿಯಾರ್ ಹೇಳಿದ್ದಾರೆ.
ಎಸ್ 400 ಟ್ರಯಂಫ್ ಕ್ಷಿಪಣಿಯು ಮುಂದಿನ ತಲೆಮಾರಿನ ಮೊಬೈಲ್ ಭೂಕ್ಷಣಾ ವ್ಯವಸ್ಥೆಯಾಗಿದ್ದು ಶತ್ರು ಸೇನೆಯ ವಾಯು ಗುರಿಯನ್ನು 400 ಕಿ.ಮೀ.ವ್ಯಾಪ್ತಿಯೊಳಗೆ ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಈಸ್ಟರ್ನ್ ಏರ್ ಕಮಾಂಡ್ ನ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿರುವ ನಂಬಿಯಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ರಶ್ಯದಿಂದ ಖರೀದಿಸಲಾಗಿರುವ ಈ ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆಯು ಮುಂದಿನ 23 ತಿಂಗಳೊಳಗೆ ಭಾರತದ ಕೈಸೆರುತ್ತದೆ ಎಂದು ಏರ್ ಮಾರ್ಶಲ್ ನಂಬಿಯಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ