ಸೇನೆಗೆ ಮಾಹಿತಿ ನೀಡಿದ್ದಕ್ಕೆ ಇಬ್ಬರು ಯುವಕರ ಹತ್ಯೆ
Team Udayavani, Nov 18, 2018, 6:00 AM IST
ಶ್ರೀನಗರ: ಸೇನೆಯ ಮಾಹಿತಿದಾರ ಎಂಬ ಆರೋಪದ ಮೇರೆಗೆ ಯುವಕನೊಬ್ಬನನ್ನು ಉಗ್ರರು ಚಿತ್ರ ಹಿಂಸೆ ನೀಡಿ ಕೊಂದು ಹಾಕಿದ ವಿಡಿಯೋವೊಂದನ್ನು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆ ಶನಿವಾರ ಬಿಡುಗಡೆ ಮಾಡಿದೆ. ನದೀಮ್ ಮನೂರ್ ಎಂಬ ಯುವಕನ ದೇಹಕ್ಕೆ ಗುಂಡಿನ ಸುರಿಮಳೆಗೈಯ್ಯುತ್ತಿರುವ ದೃಶ್ಯ ಗಳಿರುವ ವಿಡಿಯೋ ರಾಜ್ಯಾದ್ಯಂತ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಗುರುವಾರ ರಾತ್ರಿ ಶೋಪಿಯಾನ್ ಜಿಲ್ಲೆಯಿಂದ ನದೀಮ್ ನನ್ನು ಉಗ್ರರು ಅಪಹರಿಸಿದ್ದರು. ಶುಕ್ರವಾರ ಬೆಳಗ್ಗೆ ಆತನ ಮೃತದೇಹ ಪತ್ತೆಯಾಗಿತ್ತು. ಸಾಯುವ ಮುನ್ನ ನದೀಮ್, “ನಮ್ಮ ಮನೆ ಬಳಿ ಉಗ್ರರು ಅವಿತಿದ್ದ ವಿಚಾರವನ್ನು ಸೇನಾ ಅಧಿಕಾರಿಗೆ ಮಾಹಿತಿ ನೀಡಿದ್ದೆ’ ಎಂದು ಹೇಳಿಕೊಂಡಿರುವುದೂ ವಿಡಿಯೋದಲ್ಲಿದೆ. ಇದೇ ವೇಳೆ, ಶನಿವಾರ ಶೋಪಿಯಾನ್ನಲ್ಲೇ 19 ವರ್ಷದ ಮತ್ತೂಬ್ಬ ಯುವಕನನ್ನು ಉಗ್ರರು ಅಪಹರಿಸಿ, ಕೊಂದು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…