ಅಮೃತಸರ ಗ್ರೆನೇಡ್‌ದಾಳಿ ಸ್ಥಳೀಯ ಯುವಕರಿಬ್ಬರ ಕೃತ್ಯ ?


Team Udayavani, Nov 19, 2018, 11:04 AM IST

amritsar-granade-700.jpg

ಚಂಡೀಗಢ : ಮೂರು ಜೀವಗಳನ್ನು ಬಲಿಪಡೆದು ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಳ್ಳಲು ಕಾರಣವಾದ ಅಮೃತಸರ ಗ್ರೆನೇಡ್‌ ದಾಳಿಯು ಇಬ್ಬರು ಸ್ಥಳೀಯ ಯುವಕರ ಕೃತ್ಯ ಇರಬಹುದೆಂಬ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹಾಗಿದ್ದರೂ ಪೊಲೀಸರು ಇದನ್ನು ಉಗ್ರ ಕೃತ್ಯ ಎಂದೇ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. 

ಮೂಲಗಳಿಂದ ತಿಳಿದು ಬಂದಿರುವ ಪ್ರಕಾರ ಪೊಲೀಸರು ಅಮೃತಸರ ಗ್ರೆನೇಡ್‌ ದಾಳಿಯಲ್ಲಿ ಇಬ್ಬರು ಸ್ಥಳೀಯ ಯುವಕರು ಶಾಮೀಲಾಗಿರುವುದನ್ನು ಶಂಕಿಸಿದ್ದು ಆ ನಿಟ್ಟಿನಲ್ಲೂ ತನಿಖೆಯನ್ನು ನಡೆಸುತ್ತಿದ್ದಾರೆ. 

ಈ ಶಂಕಿತ ಯುವಕರಿಬ್ಬರು ಗ್ರೆನೇಡ್‌ ದಾಳಿಗೆ ಪೂರ್ವ ಸಿದ್ಧತೆಯ ರೂಪದಲ್ಲಿ ಎರಡು ಬಾರಿ ಆಶ್ರಮ ಆವರಣದ ಸರ್ವೇ ನಡೆಸಿದ್ದಾರೆ ಮತ್ತು ಭಾನುವಾರದಂದು ಇಲ್ಲೊಂದು ದೊಡ್ಡ ಧಾರ್ಮಿಕ ಸಮಾವೇಶ ನಡೆಯಲಕ್ಕಿದೆ ಎಂಬುದನ್ನು ತಿಳಿದುಕೊಂಡಿದ್ದಾರೆ. ಈ ದಾಳಿಯಲ್ಲಿ ಯುವಕರು ಬಳಸಿರುವ ಗ್ರೆನೇಡ್‌ಗಳನ್ನು ಖಾಲಿಸ್ಥಾನ ಬೆಂಬಲಿಸುವ ಸಂಘಟನೆಗಳು ಪೂರೈಸಿರುವುದನ್ನೂ ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಭಾನುವಾರ ಮಧ್ಯಾಹ್ನ ಮೋಟಾರ್‌ ಬೈಕ್‌ ನಲ್ಲಿ ಬಂದಿದ್ದ ಇಬ್ಬರು ಉದ್ದನೆಯ ಗಡ್ಡ ಧಾರಿ ವ್ಯಕ್ತಿಗಳು ಆಶ್ರಮದ ಆವರಣಕ್ಕೆ ಗ್ರೆನೇಡ್‌ಗಳನ್ನು ಎಸೆದು ಪರಾರಿಯಾಗಿದ್ದರು. ಪರಿಣಾಮವಾಗಿ ಸಂಭವಿಸಿದ್ದ ಸ್ಫೋಟಕ್ಕೆ ಮೂವರು ಬಲಿಯಾಗಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. 

ಅಮೃತಸರದ ರಾಜಾಸಾನ್ಸಿ  ಸಮೀಪದ ಅದ್ಲಿವಾಲ್‌ ಗ್ರಾಮದಲ್ಲಿರುವ ನಿರಂಕಾರಿ ಭವನದಲ್ಲಿ ಗ್ರೆನೇಡ್‌ ದಾಳಿಯ ವೇಳೆ ಧಾರ್ಮಿಕ ಸಮಾವೇಶ ನಡೆಯುತ್ತಿತ್ತು. ಗ್ರೆನೇಡ್‌ ಎಸೆದ ಇಬ್ಬರೂ ಯುವಕರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು. ಇವರಲ್ಲಿ ಒಬ್ಟಾತ ಮೊದಲು ಸಭಾಭವನದ ದ್ವಾರದಲ್ಲಿದ್ದವರ ಮೇಲೆ ಗ್ರೆನೇಡ್‌ ಎಸದರೆ ಮತ್ತೂಬ್ಬ ಸಮಾವೇಶದ ವೇದಕೆಯತ್ತ ಗ್ರೆನೇಡ್‌ ಎಸೆದಿದ್ದ.     

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.