ಅಮೃತಸರ ಗ್ರೆನೇಡ್ ದಾಳಿ: ಶಂಕಿತ ವಿದ್ಯಾರ್ಥಿಗಳಿಬ್ಬರ ಬಂಧನ
Team Udayavani, Nov 20, 2018, 3:38 PM IST
ಅಮೃತಸರ : ಕಳೆದ ಭಾನುವಾರ ನಡೆದಿದ್ದ ಅಮೃತಸರ ಗ್ರೆನೇಡ್ ದಾಳಿಗೆ ಸಂಬಂಧಿಸಿ ಭಟಿಂಡಾ ಪೊಲೀಸರು ಇಬ್ಬರು ಶಂಕಿತ ವಿದ್ಯಾರ್ಥಿಗಳನ್ನು ಸೆರೆ ಹಿಡಿದಿದ್ದಾರೆ.
ಅಮೃತಸರದಲ್ಲಿ ನಡೆಯುತ್ತಿದ್ದ ನಿರಂಕಾರಿ ಪಂಗಡದವರ ಪ್ರಾರ್ಥನಾ ಸಮಾವೇಶದ ಮೇಲೆ ಕಳೆದ ಭಾನುವಾರ ನಡೆದಿದ್ದ ಗ್ರೆನೇಡ್ ದಾಳಿಗೆ ಮೂವರು ಬಲಿಯಾಗಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಶಂಕಿತ ವಿದ್ಯಾರ್ಥಿಗಳನ್ನು ಭಟಿಂಡಾದ ಅಜಿತ್ ರಸ್ತೆಯಲ್ಲಿನ ಗೆಸ್ಟ್ ಹೌಸ್ ಒಂದರಿಂದ ಬಂಧಿಸಲಾಯಿತು. ಪೊಲೀಸರು ಇವರ ಗುರುತು ಪತ್ರವನ್ನು ಕೇಳಿದಾಗ ಅದನ್ನು ತೋರಿಸಲು ವಿಫಲರಾದರು; ಅಂತೆಯೇ ಅವರನ್ನು ಈಗ ಪೊಲೀಸರು ಪ್ರಶ್ನಿಸುತ್ತಿದ್ದಾರೆ.
ಅಮೃತಸರ ನಗರದ ಹೊರವಲಯದಲ್ಲಿನ ರಾಜಾಸಾನ್ಸಿ ಸಮೀಪದ ಅದ್ಲಿವಾಲ್ ಗ್ರಾಮದ ಆಶ್ರಮವೊಂದರಲ್ಲಿ ನಡೆಯುತ್ತಿದ್ದ ನಿರಂಕಾರಿ ಪಂಗಡದವರ ಪ್ರಾರ್ಥನಾ ಸಮಾವೇಶದ ಮೇಲೆ ಬೈಕ್ನಲ್ಲಿ ಬಂದಿದ್ದ ಇಬ್ಬರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ