ಶಸ್ತ್ರಾಸ್ತ್ರ ಕಾಯಿದೆ ಕೇಸು: ಬಿಹಾರ ಮಾಜಿ ಸಚಿವೆ ಪೊಲೀಸರಿಗೆ ಶರಣು
Team Udayavani, Nov 20, 2018, 4:07 PM IST
ಪಟ್ನಾ : ಶಸ್ತ್ರಾಸ್ತ್ರ ಕಾಯಿದೆ ಕೇಸಿಗೆ ಸಂಬಂಧಿಸಿ ಪೊಲೀಸರಿಗೆ ಬೇಕಾಗಿದ್ದ ಮತ್ತು ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಸಚಿವೆ ಮಂಜು ವರ್ಮಾ ಅವರು ಬೇಗುಸರಾಯ್ ನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಮುಜಫರನಗರ ಆಸರೆ ಮನೆ ರೇಪ್ ಆ್ಯಂಡ್ ಮರ್ಡರ್ ಕೇಸಿನ ತನಿಖೆಯ ವೇಳೆ ಮಂಜು ವರ್ಮಾ ವಿರುದ್ಧದ ಶಸ್ತ್ರಾಸ್ತ್ರ ಕಾಯಿದೆ ಕೇಸು ಬೆಳಕಿಗೆ ಬಂದಿತ್ತು.
ವಾರದ ಹಿಂದಷ್ಟೇ ಸುಪ್ರೀಂ ಕೋರ್ಟ್ ಮಂಜು ವರ್ಮಾ ಅವರನ್ನು ಬಂಧಿಸುವಲ್ಲಿನ ವೈಫಲ್ಯಕ್ಕೆ ಬಿಹಾರ ಪೊಲೀಸ್ ದಳವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಇದೇ ನ.27ರಂದು ತನ್ನ ಮುಂದೆ ಹಾಜರಾಗುವಂತೆ ಬಿಹಾರ ಪೊಲೀಸ್ ಮಹಾ ನಿರ್ದೇಶಕರಿಗೆ ಸಮನ್ಸ್ ಜಾರಿ ಮಾಡಿತ್ತು. ಅದಾಗಿ ಇದೀಗ ಮಂಜು ವರ್ಮಾ ಅವರು ಬೇಗುಸರಾಯ್ ನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ