ಒಡಿಶಾ : ಸೇತುವೆಯಿಂದ ಉರುಳಿ ನದಿಗೆ ಬಿದ್ದ ಬಸ್ಸು; 12 ಸಾವು
Team Udayavani, Nov 21, 2018, 10:40 AM IST
ಕಟಕ್ : ಒಡಿಶಾದ ಕಟಕ್ ನ ಜಗತ್ಪುರ ಸಮೀಪದ ಮಹಾನದಿ ಸೇತುವೆಯಿಂದ ಬಸ್ಸು ಕೆಳಗೆ ಬಿದ್ದ ದುರಂತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದ್ದಾಗ ಬಸ್ಸಿನಲ್ಲಿ 30 ಪ್ರಯಾಣಿಕರು ಇದ್ದರು.
ಅಪಘಾತ ಸಂಭವಿಸಿದೊಡನೆಯೇ ರಕ್ಷಣಾ ಕಾರ್ಯ ಭರದಿಂದ ಸಾಗಿತು.ಸ್ಥಳೀಯ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿ ಬಂದು ರಕ್ಷಣಾ ಕಾರ್ಯಕ್ಕೆ ನೆರವಾದರು.
ಸೇತುವೆಯ ಮೇಲೆ ಎದುರುಗಡೆಯಿಂದ ಬರುತ್ತಿದ್ದ ಕೋಣವೊಂದಕ್ಕೆ ಬಸ್ಸು ಢಿಕ್ಕಿ ಹೊಡೆದಾಗ ಚಾಲಕನಿಗೆ ನಿಯಂತ್ರಣ ತಪ್ಪಿತು. ಪರಿಣಾಮವಾಗಿ ಬಸ್ಸು ಸೇತುವೆಯಿಂದ ಕೆಳಗೆ ಉರುಳಿ ನದಿಗೆ ಬಿತ್ತು ಎಂದು ವರದಿ ತಿಳಿಸಿದೆ.
CM ನವೀನ್ಪಟ್ನಾಯಕ್ ಅವರು ಈ ದುರ್ಘಟನೆಗೆ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ