ಅಮೃತಸರ ಗ್ರೆನೇಡ್ ದಾಳಿ: ಓರ್ವ ಸೆರೆ, ಇನ್ನೋರ್ವನಿಗಾಗಿ ಶೋಧ: ಸಿಎಂ
Team Udayavani, Nov 21, 2018, 4:44 PM IST
ಚಂಡೀಗಢ : ಅಮೃತಸರ ಗ್ರೆನೇಡ್ ದಾಳಿಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಬುಧವಾರ ತಿಳಿಸಿದ್ದಾರೆ.
ನಿರಂಕಾರಿ ಪಂಗಡದವರ ಧಾರ್ಮಿಕ ಸಮಾವೇಶವನ್ನು ಗುರಿ ಇರಿಸಿ ಕಳೆದ ಭಾನುವಾರ ಅಮೃತಸರ ಸಮೀಪ ರಾಜಾಸಾನ್ಸಿಯಲ್ಲಿ ನಡೆದಿದ್ದ ಗ್ರೆನೇಡ್ ದಾಳಿಗೆ ಮೂವರು ಬಲಿಯಾಗಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಬಂಧಿತ ವ್ಯಕ್ತಿಯನ್ನು ಬಿಕ್ರಮ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ; ಅವತಾರ್ ಸಿಂಗ್ ಎಂಬ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಅಮರೀಂದರ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಇಬ್ಬರೂ ಆರೋಪಿಗಳ ಫೋಟೋವನ್ನು ಮಾಧ್ಯಮದವರಿಗೆ ತೋರಿಸಿದ ಮುಖ್ಯಮಂತ್ರಿ, ಶೀಘ್ರವೇ ಎರಡನೇ ಆರೋಪಿಯನ್ನು ಸೆರೆ ಹಿಡಿಯಲಾಗುವುದು ಎಂದು ಹೇಳಿದರು.
ಪಾಕಿಸ್ಥಾನದ ಐಎಸ್ಐ ಪಂಜಾಬ್ನಲ್ಲಿ ಅಶಾಂತಿಯನ್ನು ಹುಟ್ಟು ಹಾಕಲು ಕ್ರಿಯಾಶೀಲವಾಗಿದೆ ಎಂದ ಅಮರೀಂದರ್, ಅಮೃತಸರ ದಾಳಿಯು ಸಂಪೂರ್ಣವಾಗಿ ಭಯೋತ್ಪಾದನೆ ಕೃತ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ