ರೈಲ್ವೇಗೆ ಕ್ಲೀನ್ ಚಿಟ್
Team Udayavani, Nov 23, 2018, 10:57 AM IST
ಹೊಸದಿಲ್ಲಿ: ಕಳೆದ ತಿಂಗಳು ಅಮೃತಸರದ ಮೈದಾನವೊಂದರಲ್ಲಿ ದಸರಾ ಪ್ರಯುಕ್ತ ನಡೆಯುತ್ತಿದ್ದ ರಾವಣ ದಹನವನ್ನು ನೋಡುತ್ತಿದ್ದವರ ಮೇಲೆ ರೈಲು ಹರಿದ ಪ್ರಕರಣದಲ್ಲಿ ರೈಲ್ವೆ ಇಲಾಖೆಗೆ ಕ್ಲೀನ್ ಚಿಟ್ ನೀಡಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿದ್ದ ರೈಲ್ವೆ ಸುರಕ್ಷಾ ಆಯೋಗದ ಆಯುಕ್ತರ ತನಿಖಾ ವರದಿಯಲ್ಲಿ, “ಅ.19ರಂದು ನಡೆದ ಈ ದುರ್ಘಟನೆಗೆ ಜನರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇದರಲ್ಲಿ ರೈಲ್ವೆ ಇಲಾಖೆಯ ಪಾತ್ರವಿಲ್ಲ’ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು