ಅಯೋಧ್ಯೆ ಕೇಸ್ :ಜಡ್ಜ್ ಗಳಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು; ಮೋದಿ
Team Udayavani, Nov 25, 2018, 4:28 PM IST
ಜೈಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಟ ತೀವ್ರ ಗೊಳ್ಳುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷ ದ ವಿರುದ್ಧ ಮಾಡಿರುವ ಗಂಭೀರ ಆರೋಪ ಹೊಸ ಚರ್ಚೆ ಹುಟ್ಟು ಹಾಕಿದೆ.
ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ ‘ಅಯೋಧ್ಯೆ ರಾಮಮಂದಿರ ಪ್ರಕರಣದ ವಿಚಾರಣೆಯನ್ನು 2019 ರ ಚುನಾವಣೆಯ ವರೆಗೆ ತಡ ಮಾಡುವಂತೆ ಕೇಳಿತ್ತು. ಇದಕ್ಕೆ ಒಪ್ಪದ ನ್ಯಾಯಮೂರ್ತಿಗಳಿಗೆ ದೋಷಾರೋಪಣೆ ಮಾಡುವುದಾಗಿ ಬೆದರಿಕೆ ಹಾಕಿ ಭಯದ ವಾತಾವರಣ ನಿರ್ಮಾಣ ಮಾಡಿತ್ತು’ ಎಂದು ಆರೋಪಿಸಿದ್ದಾರೆ.
ಅಯೋಧ್ಯೆಯಲ್ಲಿ ಭಾನುವಾರ ಶಿವಸೇನೆ ಮತ್ತು ವಿಎಚ್ಪಿ ಪ್ರತ್ಯೇಕವಾಗಿ ಬೃಹತ್ ಸಮಾವೇಶಗಳನ್ನು ಮಾಡಿ ರಾಮ ಮಂದಿರ ನಿರ್ಮಾಣಕ್ಕಾಗಿ ಒತ್ತಯಾ ಮಾಡಿರುವ ವೇಳೆಯಲ್ಲೇ ಪ್ರಧಾನಿ ಈ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್