ಹನುಮಂತ ದಲಿತ,ಭಾರತವನ್ನು ಒಂದುಗೂಡಿಸಿದ್ದ: ಯೋಗಿ ಆದಿತ್ಯನಾಥ್
Team Udayavani, Nov 29, 2018, 4:14 PM IST
ಅಲ್ವಾರ್(ರಾಜಸ್ಥಾನ): ಹಿಂದು ದೇವರಾದ ಹನುಮಂತ ದಲಿತನಾಗಿದ್ದ , ಇಡೀ ಭಾರತವನ್ನು ಒಗ್ಗೂಡಿಸಿದ್ದ,ನಮ್ಮ ಯೋಚನೆಗಳು ಹನುಮಂತನಂತೆ ಆಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ಯೋಗಿ ನಾವೆಲ್ಲರೂ ಹನುಮಂತನಂತೆ ನಿರ್ಧಾರಗಳನ್ನು ಮಾಡಬೇಕು. ಸ್ವಯಂ ಆದಿವಾಸಿ,ದಲಿತ , ಶೋಷಿತನಾದರೂ ಇಡೀ ಭಾರತವನ್ನು ಒಗ್ಗೂಡಿಸಿದ್ದ. ಉತ್ತರದಿಂದ ದಕ್ಷಿಣಕ್ಕೆ, ಪೂರ್ವದಿಂದ ಪಶ್ಚಿಮಕ್ಕೆ ಭಾರತವನ್ನು ಒಂದು ಮಾಡಿದ್ದ ಎಂದರು.
ಇದೇ ವೇಳೆ ನಾವು ರಾಮನ ಕೆಲಸ ಪೂರ್ಣಗೊಳಿಸುವ ವರೆಗೆ ವಿರಮಿಸಬಾರದು ಎಂದರು.
ಈ ಹಿಂದೆ ಯೋಗಿ ಅವರು ಮಧ್ಯಪ್ರದೇಶದಲ್ಲಿ ಈ ಚುನಾವಣೆ ಬಜರಂಗ ಬಲಿ ಮತ್ತು ಕಾಂಗ್ರೆಸ್ನ ಅಲಿ ನಡುವಿನ ಹೋರಾಟ ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ