ಅಮೃತಸರ ರೈಲು ದುರಂತ: ನವಜೋತ್ ಸಿಧು, ಪತ್ನಿಗೆ ಕ್ಲೀನ್ ಚಿಟ್
Team Udayavani, Dec 6, 2018, 11:49 AM IST
ಹೊಸದಿಲ್ಲಿ : ಪಂಜಾಬ್ ಸಚಿವ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮತ್ತು ಅವರ ಪತ್ನಿ ನವಜೋತ್ ಕೌರ್ ಸಿಧು ಅವರಿಗೆ ಅಮೃತಸರ ರೈಲು ದುರಂತದ ಪ್ರಕರಣದಲ್ಲಿ ಇಂದು ಗುರುವಾರ ಕ್ಲೀನ್ ಚಿಟ್ ನೀಡಲಾಯಿತು.
ಕಳೆದ ಅಕ್ಟೋಬರ್ 19ರಂದು ಈ ರೈಲು ದುರಂತ ಸಂಭವಿಸಿತ್ತು, 60 ಮಂದಿ ಮೃತಪಟ್ಟು ಇತರ 70 ಮಂದಿ ಗಾಯಗೊಂಡಿದ್ದರು. ಅಂದು ಜನರು ರೈಲು ಹಳಿಯ ಮೇಲೆ ನಿಂತು ರಾವಣ ಪ್ರತಿಕೃತಿ ದಹನವನ್ನು ವೀಕ್ಷಿಸುತ್ತಿದ್ದರು.
ರೈಲು ದುರಂತ ಘಟಿಸಿದ್ದ ವೇಳೆ ನವಜೋತ್ ಸಿಂಗ್ ಸಿಧು ಅವರ ಪತ್ನಿ ಕೂಡ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ದುರಂತದ ಬಗ್ಗೆ ಜಾಲಂಧರ ವಿಭಾಗೀಯ ಆಯುಕ್ತ ಬಿ ಪುರುಷಾರ್ಥ ಅವರಿಂದ ನ್ಯಾಯಾಂಗ ತನಿಖೆ ನಡೆದಿತ್ತು.
ಇವರ 300 ಪುಟಗಳ ತನಿಖಾ ವರದಿಯಲ್ಲಿ ಸಿಧು ಮತ್ತು ಅವರ ಪತ್ನಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್