ಅಮೃತಸರ ರೈಲು ದುರಂತ: ನವಜೋತ್ ಸಿಧು, ಪತ್ನಿಗೆ ಕ್ಲೀನ್ ಚಿಟ್
Team Udayavani, Dec 6, 2018, 11:49 AM IST
ಹೊಸದಿಲ್ಲಿ : ಪಂಜಾಬ್ ಸಚಿವ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮತ್ತು ಅವರ ಪತ್ನಿ ನವಜೋತ್ ಕೌರ್ ಸಿಧು ಅವರಿಗೆ ಅಮೃತಸರ ರೈಲು ದುರಂತದ ಪ್ರಕರಣದಲ್ಲಿ ಇಂದು ಗುರುವಾರ ಕ್ಲೀನ್ ಚಿಟ್ ನೀಡಲಾಯಿತು.
ಕಳೆದ ಅಕ್ಟೋಬರ್ 19ರಂದು ಈ ರೈಲು ದುರಂತ ಸಂಭವಿಸಿತ್ತು, 60 ಮಂದಿ ಮೃತಪಟ್ಟು ಇತರ 70 ಮಂದಿ ಗಾಯಗೊಂಡಿದ್ದರು. ಅಂದು ಜನರು ರೈಲು ಹಳಿಯ ಮೇಲೆ ನಿಂತು ರಾವಣ ಪ್ರತಿಕೃತಿ ದಹನವನ್ನು ವೀಕ್ಷಿಸುತ್ತಿದ್ದರು.
ರೈಲು ದುರಂತ ಘಟಿಸಿದ್ದ ವೇಳೆ ನವಜೋತ್ ಸಿಂಗ್ ಸಿಧು ಅವರ ಪತ್ನಿ ಕೂಡ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ದುರಂತದ ಬಗ್ಗೆ ಜಾಲಂಧರ ವಿಭಾಗೀಯ ಆಯುಕ್ತ ಬಿ ಪುರುಷಾರ್ಥ ಅವರಿಂದ ನ್ಯಾಯಾಂಗ ತನಿಖೆ ನಡೆದಿತ್ತು.
ಇವರ 300 ಪುಟಗಳ ತನಿಖಾ ವರದಿಯಲ್ಲಿ ಸಿಧು ಮತ್ತು ಅವರ ಪತ್ನಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್