ನಗರ ಪುನರ್ ನಾಮಕರಣದಲ್ಲಿ ಸಿಎಂ ಯೋಗಿ ಬ್ಯುಸಿ: ಶಿವಸೇನೆ ಟೀಕೆ
Team Udayavani, Dec 6, 2018, 12:31 PM IST
ಮುಂಬಯಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು ನಗರಗಳ ಪುನರ್ ನಾಮಕರಣದಲ್ಲಿ ತೊಡಗಿಕೊಂಡಿದ್ದಾರೆ ಎಂದು ಶಿವ ಸೇನೆ, ಬುಲಂದ್ ಶಹರ್ ಹಿಂಸೆಯ ಹಿನ್ನೆಲೆಯಲ್ಲಿ, ಟೀಕಿಸಿದ್ದಾರೆ.
‘ಸೈನಿಕರು ಮತ್ತು ಪೊಲೀಸರಿಗೆ ಯಾವುದೇ ಧರ್ಮ ಎಂಬುದಿಲ್ಲ. ಅವರು ತಮ್ಮ ಕರ್ತವ್ಯಕ್ಕಾಗಿ ಸದಾಕಾಲ ಶ್ರಮಿಸುತ್ತಾರೆ. ಆದರೆ ಅಧಿಕಾರದಲ್ಲಿರುವವರು ಹೊಣೆ ಅರಿತು ಆಡಳಿತೆಯ ಜವಾಬ್ದಾರಿಗಳನ್ನು ನಿಭಾಯಿಸಬೇಕು’ ಎಂದು ಶಿವ ಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಬರೆದಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ವಿಷಯವನ್ನು ಮತ್ತೆ ಪ್ರಸ್ತಾಪಿಸಿರುವ ಶಿವ ಸೇನೆ, ರಾಮ ಮಂದಿರ ನಿರ್ಮಾಣವಾಗುವುದು ಯಾವಾಗ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ