ಬಿಜೆಪಿ ಸಮಾಜ ಒಡೆಯುತ್ತಿದೆ: ದಲಿತ ಸಂಸದೆ ಫುಳೆ ಪಕ್ಷಕ್ಕೆ ರಾಜೀನಾಮೆ
Team Udayavani, Dec 6, 2018, 3:46 PM IST
ಲಕ್ನೋ : ವಿವಾದಾತ್ಮಕ ಹೇಳಿಕೆಗಳಿಗಾಗಿ ಚಿರಪರಿಚಿತರಾಗಿರುವ ಬಿಜೆಪಿ ದಲಿತ ಸಂಸದೆ ಸಾವಿತ್ರಿ ಬಾಯಿ ಫುಳೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
“ಭಾರತೀಯ ಜನತಾ ಪಕ್ಷ ಸಮಾಜವನ್ನು ಒಡೆಯಲು ಯತ್ನಿಸುತ್ತಿದೆ’ ಎಂದು ಫುಳೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
“ನಾನಿವತ್ತು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ದೇಶದ ಸಂವಿಧಾನವನ್ನು ಮುಗಿಸಿ ಬಿಡುವ ಮತ್ತು ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕೊನೆಗೊಳಿಸುವ ಸಂಚು ಪಕ್ಷದಿಂದ ನಡೆಯುತ್ತಿದೆ’ ಎಂದು ಫುಳೆ ಆರೋಪಿಸಿದ್ದಾರೆ.
ಇದೇ ಡಿ.23ರಂದು ಲಕ್ನೋ ದ ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿರುವ ರಾಲಿಯಲ್ಲಿ ತಾನು ಬಾಂಬ್ ಹಾಕಲಿದ್ದೇನೆ ಎಂದು ಫುಳೆ ಹೇಳಿದ್ದಾರೆ.
ಬಹರೇಚ್ ಲೋಕಸಭಾ ಕ್ಷೇತ್ರದಿಂದ ಜಯಿಸಿ ಬಂದಿದ್ದ ಫುಳೆ ಅವರು ಈಚೆಗೆ, ದಲಿತರು ಮತ್ತು ಹಿಂದುಳಿದ ವರ್ಗದವರು ಮಂಗ ಮತ್ತು ರಾಕ್ಷಸರು; ಹನುಮಾನ್ ಓರ್ವ ದಲಿತ ಮತ್ತು ಮನುವಾದಿಗಳ ಗುಲಾಮ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್