ವಿದ್ಯಾರ್ಥಿಗಳೇ, ಕಾಂಗ್ರೆಸ್ ಪಕ್ಷ ನಿಮಗಾಗಿ : ರಾಹುಲ್ ಗಾಂಧಿ ಪತ್ರ
Team Udayavani, Dec 6, 2018, 4:24 PM IST
ಹೊಸದಿಲ್ಲಿ : “ವಿದ್ಯಾರ್ಥಿಗಳೇ, ನಿಮಗೆ ಉದ್ಯೋಗಾವಕಾಶಗಳೊಂದಿಗೆ ನೇರ ಸಂಪರ್ಕ ಕಲ್ಪಿಸಲು ಮತ್ತು ನಿಮ್ಮನ್ನೀಗ ಹಿಂದಕ್ಕೆ ಎಳೆದು ಹಿಡಿದಿರುವ ಭ್ರಷ್ಟಾಚಾರವನ್ನು ತೊಡೆದು ಹಾಕಲು ಏನೆಲ್ಲ ಸಾಧ್ಯವೋ ಅವೆಲ್ಲನವನ್ನೂ ಕಾಂಗ್ರೆಸ್ ಪಕ್ಷ ನಿಮಗಾಗಿ ಮಾಡಲಿದೆ’ ಎಂದು ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಬರೆದಿರುವ ಪತ್ರದಲ್ಲಿ ಭರವಸೆ ನೀಡಿದ್ದಾರೆ.
“ವಿದ್ಯಾರ್ಥಿಗಳೆ ನೀವು ರಾಷ್ಟ್ರ ನಿರ್ಮಾಪಕರು; ನೀವು ಸಾಗಬೇಕಿರುವುದು ಯುದ್ಧದೆಡೆಗೆ ಅಲ್ಲ; ಅಭಿವೃದ್ಧಿಯ ಕಡೆಗೆ, ವಿಜ್ಞಾನ ತಂತ್ರಜ್ಞಾನ, ಕಲೆ, ಸಾಹಿತ್ಯಗಳ ಮುನ್ನಡೆಯ ಕಡೆಗೆ’ ಎಂದು ರಾಹುಲ್ ಹೇಳಿದ್ದಾರೆ.
ರಾಹುಲ್ ಗಾಂಧಿ ಬರೆದಿರುವ ಈ ಪತ್ರವನ್ನು ಎಲ್ಲ ಪ್ರಾದೇಶಿಕ ಭಾಷೆಗಳಿಗೆ ತರ್ಜುಮೆ ಮಾಡಲಾಗಿದೆ. ಎನ್ಎಸ್ಯುಐ ಇದನ್ನು ದೇಶಾದ್ಯಂತದ ಕಾಲೇಜುಗಳಲ್ಲಿ ವಿತರಿಸುತ್ತಿದೆ. “ಬೆಹತರ್ ಭಾರತ್’ ಅಭಿಯಾನದಡಿ ಈ ಕಲಸ ನಡೆಯುತ್ತಿದೆ ಎಂದು ಪಕ್ಷ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್