ರಾಜಸ್ಥಾನ ಸಿಎಂ ದಪ್ಪಗಾಗಿದ್ದಾರೆ, ವಿಶ್ರಾಂತಿ ಕೊಡಿ: ಶರದ್ ವ್ಯಂಗ್ಯ
Team Udayavani, Dec 6, 2018, 7:13 PM IST
ಹೊಸದಿಲ್ಲಿ : ತೆಳ್ಳಗಿದ್ದ ರಾಜಸ್ಥಾನ ಸಿಎಂ ಈಗ ದಪ್ಪಗಾಗಿದ್ದಾರೆ; ತುಂಬಾ ಸುಸ್ತಾಗಿದ್ದಾರೆ; ಅವರಿಗೆ ಸ್ವಲ್ಪ ವಿಶ್ರಾಂತಿ ಕೊಡಿ ಎಂದು ಜೆಡಿಯು ನಾಯಕ ಶರದ್ ಯಾದವ್ ವಸುಂಧರಾ ರಾಜೆ ವಿರುದ್ಧ ವ್ಯಂಗ್ಯೋಕ್ತಿ ಹರಿಯಬಿಟ್ಟಿದ್ದಾರೆ.
ರಾಜಸ್ಥಾನದ ಅಲ್ವಾರ್ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ಯಾದವ್ ಈ ತಮಾಷೆಯ ಮಾತನ್ನು ಆಡಿದರು.
ವಸುಂಧರಾ ಮಧ್ಯ ಪ್ರದೇಶದ ಮಗಳು; ಆಕೆ ಹಿಂದೆ ತೆಳ್ಳಗಿದ್ದರು; ಈಗ ದಪ್ಪಗಾಗಿದ್ದಾರೆ; ಆಕೆ ಸುಸ್ತಾಗಿದ್ದಾರೆ; ಆಕೆಗೆ ವಿಶ್ರಾಂತಿ ಕೊಡಿ ಎಂದು ಯಾದವ್ ಲಘು ಧಾಟಿಯಲ್ಲಿ, ಆದರೂ ಚುಚ್ಚುವ ರೀತಿಯಲ್ಲಿ ಹೇಳಿದರು.
ಇದೇ ಡಿ.7ರಂದು ರಾಜ್ಯ ವಿಧಾನಸಭಾ ಚುನಾವಣೆಯನ್ನು ಕಾಣಲಿರುವ ರಾಜಸ್ಥಾನದಲ್ಲಿ ನಿರಂತರ ಎರಡನೇ ಬಾರಿಗೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ವಸುಂಧರಾ ರಾಜೆ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು